July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಮಾರ್ಗದರ್ಶಕರಾದ ಕೆ ವಸಂತ ಬಂಗೇರ ಮತ್ತು ಕ್ಷೇತ್ರದ ಆಂತರಿಕ ಲೆಕ್ಕ ಪರಿಶೋಧಕರಾದ ಹೇರಾಜೇ ಶೇಖರ ಬಂಗೇರವರ ಅಕಾಲಿಕ ನಿಧನದ ಬಗ್ಗೆ ಕ್ಷೇತ್ರದಲ್ಲಿ ಸಂತಾಪ ಸೂಚನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷ ಪೀತಾಂಬರ ಹೆರಾಜೆ ಗೌರವಾಧ್ಯಕ್ಷ ಜಯಂತ್ ನಡಬೈಲ್, ಕಾರ್ಯದರ್ಶಿಗಳಾದ ಉಲ್ಲಾಸ್ ಕೋಟ್ಯಾನ್, ಉಪಾಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಮುಕ್ತೇಸರ ಶ್ರೀಧರ ಪೂಜಾರಿ, ಕ್ಷೇತ್ರದ ತಂತ್ರಿಗಳಾದ ಶಿವಾನಂದ ಶಾಂತಿ, ಜಯರಾಮ ಬಂಗೇರ ಹೆರಾಜೆ, ನಾರಾಯಣ ಮಚ್ಚಿನ, ಗುರುದೇವ ಕೋ ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿಯ ಸಿಇಓ ಅಶ್ವಥ್, ಜಗದೀಶ್ ಪೂಜಾರಿ ಬೋರಿಮಾರ್, ಪ್ರಶಾಂತ್ ಕೋಟ್ಯಾನ್ ಪಾದೆಗುತ್ತು ಮುಂತಾದವರು ಹಾಜರಿದ್ದರು.

Related posts

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

Suddi Udaya

ಧರ್ಮಸ್ಥಳ: ಯುಗಾದಿ ಬಳಗದ ಸ್ನೇಹ ಪರ್ವ-2 ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!