25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಶಿಕ್ಷಣ ಹಾಗೂ ಸಂಸದೀಯ ವ್ಯವಹಾರಗಳ ಮಾಜಿ ಸಚಿವ ಸುರೇಶ್ ಕುಮಾರ್ ಮೇ ೧೪ ಸಂಕ್ರಮಣದಂದು ಭೇಟಿ ನೀಡಿ ದೈವದ ಪ್ರಸಾದ ಸ್ವೀಕರಿಸಿದರು.


ಕ್ಷೇತ್ರದ ವತಿಯಿಂದ ಅಕ್ಷಯರಾಜ್ ಮಾಜಿ ಸಚಿವರನ್ನು ಬರಮಾಡಿಕೊಂಡರು. ಈ ಸಂದರ್ಭ ಅಳದಂಗಡಿ ಸಿಎ ಬ್ಯಾಂಕ್‌ನ ಮಾಜಿ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು,ಪ್ರಮುಖರಾದ ಸುಪ್ರಿತ್ ಜೈನ್,ಓಂಕಾರ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya
error: Content is protected !!