September 6, 2026
Uncategorized

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ 2024ರ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ.


ಒಟ್ಟು 83 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು 30 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 47 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.


ಅಕ್ಷಯ್.ಎ (487), ಸೂರಜ್.ಎಸ್ ಜೋಶಿ (480), ಶ್ರೀ ವೈಷ್ಣವಿ ಎನ್.ಕೆ (479), ಶ್ರೀಪ್ರಿಯ ಎಸ್ ಪಡುವೆಟ್ನಯ (478), ರಾಜರತ್ನ ಜೈನ್ (477), ತನುಶ್ರೀ.ಜೆ (477), ಕೌಶಲ್ ಎಲ್ ಕುಲಾಲ್ (476), ಮೇಘಪ್ರಿಯ. ಎಮ್ (469), ಪಹಲ್ ಜೈನ್ (468), ಸಚೇತ್ ಪಿ.ಸಿ (468), ಅಂಕಿತ (466), ಪಿ.ಪೂರ್ವಿ ಶಾನ್ಭಾಗ್ (466), ಸುಶಾಂತ್.ಪಿ (463), ನಿಶ್ಮಿತಾ.ವಿ.ಆರ್ (461), ನೌಮಿಕ.ಎಸ್ (459), ಅರ್ಪಿತ ಅಡಿಗ (458), ಹೈಫಾ ಶರೀಫ್ (456), ಇಂಚರ.ಕೆ (454), ಸಾತ್ವಿಕ್ ರಾವ್.ಕೆ (454), ನೇಹಾ ಭೀಡೆ (448), ಮೊಹಮ್ಮದ್ ಫತೀಮ್ (446), ಪ್ರೀತಿ.ಕೆ.ಜೆ (441), ಲಾವಣ್ಯ (437), ಹೆನಿನ್ ಸ್ವೆಡಲ್ ಪಯ್ಸ್ (432), ಮೋಕ್ಷ.ಕೆ.ಬಿ (432), ಸಿಂಚನ.ಎನ್ (430), ಶ್ರೇಯ ಜಿನು ಲಾಲ್ (427), ಆಶ್ಲೇಶ್.ಡಿ ಜೈನ್ (426), ಸ್ವಾತಿ ಯಲಗುರಡಪ್ಪ (425), ಆಯಿಷಾ ಸಲ್ಮಾ (425) ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ಅಲ್ಲಿ ಉತ್ತೀರ್ಣರಾಗಿರುತ್ತಾರೆ.

Related posts

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ:: ಆಪತ್ಬಾಂಧವ ಸಾಧನೆಯ ಹರಿಕಾರ ವಿಘ್ನೇಶ್ ಆಚಾರ್ಯರಿಗೆ ಸನ್ಮಾನ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಮೋಹನ ರವರಿಗೆ ಚಿನ್ನದ ಪದಕ

Suddi Udaya
error: Content is protected !!