25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

ಬೆಳ್ತಂಗಡಿ :ಗೇರುಕಟ್ಟೆ ಸಮೀಪದ ಸಂಬೋಳ್ಯ ತಿರುವು ರಸ್ತೆಯ ಪಕ್ಕದ ಮಣ್ಣಿನ ದಿಣ್ಣೆಗೆ ಇನ್ನೋವ ಕಾರು ಡಿಕ್ಕಿಯಾದ ಘಟನೆ ಮೇ.14 ರಂದು ಸಂಜೆ ನಡೆಯಿತು.

ಪುತ್ತೂರು ತಾಲೂಕಿನ ಕಬಕದ ಅನ್ವರ್ ತಮ್ಮ ಇನೋವ ಕಾರಿನಲ್ಲಿ (ಕೆ.ಎ.೦೩. ಎನ್.ಸಿ ೯೬೬೧) ಕುಟುಂಬದ ಸದಸ್ಯರೊಂದಿಗೆ ಬೆಳ್ತಂಗಡಿ ಕಾಜೂರು ದರ್ಗಾ ಝಿಯಾರತ್ ಯಾತ್ರೆ ಮುಗಿಸಿ ಕಬಕ ತಮ್ಮ ಊರಿಗೆ ಗುರುವಾಯನಕೆರೆ, ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಮೂಲಕ ಹೋಗುತ್ತಿದ್ದಾಗ ಗೇರುಕಟ್ಚೆ ಸಮೀಪದ ಸಂಬೋಳ್ಯ ರಸ್ತೆಯ ಪಕ್ಕದ ಡಿಕ್ಕಿಯಾಗಿದೆ.ಕಾರಿನಲ್ಲಿ ಚಾಲಕ ಸೇರಿ ಇಬ್ಬರು ಜನ ಗಂಡಸರು ಇಬ್ಬರು ಹೆಂಗಸರು,2ಮಕ್ಕಳು, 1ಚಿಕ್ಕ ಮಗು ಸೇರಿ ಸಣ್ಣ, ಪುಟ್ಟ ಗಾಯಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ.

ಘಟನಾ ಸ್ಥಳದಲ್ಲಿ ವಿದ್ಯುತ್ ಟವರ್ ಹಾಗೂ ವಿದ್ಯುತ್ ಕಂಬಗಳ ಮಧ್ಯೆ ಕೂದಲೇಳೆವ ಅಂತರದಲ್ಲಿದ್ದು ಅದೃಷ್ಟವಶಾತ್ ದೊಡ್ಡ ಆನಾಹುತ ತಪ್ಪಿದೆ.ಚಾಲಕ ನಿದ್ದೆ ಮಂಪರಿನಲ್ಲಿದ್ದು ಅತೀ ವೇಗವಾಗಿ ಕಾರು ಡಿಕ್ಕಿ ಯಾಗಲು ಕಾರಣವೆಂದು ಸ್ಥಳೀಯ ಪ್ರತ್ಯೇಕ್ಷದರ್ಶಿಗಳು ಅಭಿಪ್ರಾಯ ಪಟ್ಟರು.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಪಡಂಗಡಿ: ಹಿರಿಯ ನಾಗರಿಕ ಧರ್ಣಪ್ಪ ಶೆಟ್ಟಿ ಯವರಿಂದ ಮತ ಚಲಾವಣೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!