25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಮಾರ್ಗದರ್ಶಕರಾದ ಕೆ ವಸಂತ ಬಂಗೇರ ಮತ್ತು ಕ್ಷೇತ್ರದ ಆಂತರಿಕ ಲೆಕ್ಕ ಪರಿಶೋಧಕರಾದ ಹೇರಾಜೇ ಶೇಖರ ಬಂಗೇರವರ ಅಕಾಲಿಕ ನಿಧನದ ಬಗ್ಗೆ ಕ್ಷೇತ್ರದಲ್ಲಿ ಸಂತಾಪ ಸೂಚನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷ ಪೀತಾಂಬರ ಹೆರಾಜೆ ಗೌರವಾಧ್ಯಕ್ಷ ಜಯಂತ್ ನಡಬೈಲ್, ಕಾರ್ಯದರ್ಶಿಗಳಾದ ಉಲ್ಲಾಸ್ ಕೋಟ್ಯಾನ್, ಉಪಾಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಮುಕ್ತೇಸರ ಶ್ರೀಧರ ಪೂಜಾರಿ, ಕ್ಷೇತ್ರದ ತಂತ್ರಿಗಳಾದ ಶಿವಾನಂದ ಶಾಂತಿ, ಜಯರಾಮ ಬಂಗೇರ ಹೆರಾಜೆ, ನಾರಾಯಣ ಮಚ್ಚಿನ, ಗುರುದೇವ ಕೋ ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿಯ ಸಿಇಓ ಅಶ್ವಥ್, ಜಗದೀಶ್ ಪೂಜಾರಿ ಬೋರಿಮಾರ್, ಪ್ರಶಾಂತ್ ಕೋಟ್ಯಾನ್ ಪಾದೆಗುತ್ತು ಮುಂತಾದವರು ಹಾಜರಿದ್ದರು.

Related posts

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya
error: Content is protected !!