September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಮಾರ್ಗದರ್ಶಕರಾದ ಕೆ ವಸಂತ ಬಂಗೇರ ಮತ್ತು ಕ್ಷೇತ್ರದ ಆಂತರಿಕ ಲೆಕ್ಕ ಪರಿಶೋಧಕರಾದ ಹೇರಾಜೇ ಶೇಖರ ಬಂಗೇರವರ ಅಕಾಲಿಕ ನಿಧನದ ಬಗ್ಗೆ ಕ್ಷೇತ್ರದಲ್ಲಿ ಸಂತಾಪ ಸೂಚನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷ ಪೀತಾಂಬರ ಹೆರಾಜೆ ಗೌರವಾಧ್ಯಕ್ಷ ಜಯಂತ್ ನಡಬೈಲ್, ಕಾರ್ಯದರ್ಶಿಗಳಾದ ಉಲ್ಲಾಸ್ ಕೋಟ್ಯಾನ್, ಉಪಾಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಮುಕ್ತೇಸರ ಶ್ರೀಧರ ಪೂಜಾರಿ, ಕ್ಷೇತ್ರದ ತಂತ್ರಿಗಳಾದ ಶಿವಾನಂದ ಶಾಂತಿ, ಜಯರಾಮ ಬಂಗೇರ ಹೆರಾಜೆ, ನಾರಾಯಣ ಮಚ್ಚಿನ, ಗುರುದೇವ ಕೋ ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿಯ ಸಿಇಓ ಅಶ್ವಥ್, ಜಗದೀಶ್ ಪೂಜಾರಿ ಬೋರಿಮಾರ್, ಪ್ರಶಾಂತ್ ಕೋಟ್ಯಾನ್ ಪಾದೆಗುತ್ತು ಮುಂತಾದವರು ಹಾಜರಿದ್ದರು.

Related posts

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

Suddi Udaya
error: Content is protected !!