25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಮಾರ್ಗದರ್ಶಕರಾದ ಕೆ ವಸಂತ ಬಂಗೇರ ಮತ್ತು ಕ್ಷೇತ್ರದ ಆಂತರಿಕ ಲೆಕ್ಕ ಪರಿಶೋಧಕರಾದ ಹೇರಾಜೇ ಶೇಖರ ಬಂಗೇರವರ ಅಕಾಲಿಕ ನಿಧನದ ಬಗ್ಗೆ ಕ್ಷೇತ್ರದಲ್ಲಿ ಸಂತಾಪ ಸೂಚನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷ ಪೀತಾಂಬರ ಹೆರಾಜೆ ಗೌರವಾಧ್ಯಕ್ಷ ಜಯಂತ್ ನಡಬೈಲ್, ಕಾರ್ಯದರ್ಶಿಗಳಾದ ಉಲ್ಲಾಸ್ ಕೋಟ್ಯಾನ್, ಉಪಾಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಮುಕ್ತೇಸರ ಶ್ರೀಧರ ಪೂಜಾರಿ, ಕ್ಷೇತ್ರದ ತಂತ್ರಿಗಳಾದ ಶಿವಾನಂದ ಶಾಂತಿ, ಜಯರಾಮ ಬಂಗೇರ ಹೆರಾಜೆ, ನಾರಾಯಣ ಮಚ್ಚಿನ, ಗುರುದೇವ ಕೋ ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿಯ ಸಿಇಓ ಅಶ್ವಥ್, ಜಗದೀಶ್ ಪೂಜಾರಿ ಬೋರಿಮಾರ್, ಪ್ರಶಾಂತ್ ಕೋಟ್ಯಾನ್ ಪಾದೆಗುತ್ತು ಮುಂತಾದವರು ಹಾಜರಿದ್ದರು.

Related posts

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya
error: Content is protected !!