22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಮಾರ್ಗದರ್ಶಕರಾದ ಕೆ ವಸಂತ ಬಂಗೇರ ಮತ್ತು ಕ್ಷೇತ್ರದ ಆಂತರಿಕ ಲೆಕ್ಕ ಪರಿಶೋಧಕರಾದ ಹೇರಾಜೇ ಶೇಖರ ಬಂಗೇರವರ ಅಕಾಲಿಕ ನಿಧನದ ಬಗ್ಗೆ ಕ್ಷೇತ್ರದಲ್ಲಿ ಸಂತಾಪ ಸೂಚನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷ ಪೀತಾಂಬರ ಹೆರಾಜೆ ಗೌರವಾಧ್ಯಕ್ಷ ಜಯಂತ್ ನಡಬೈಲ್, ಕಾರ್ಯದರ್ಶಿಗಳಾದ ಉಲ್ಲಾಸ್ ಕೋಟ್ಯಾನ್, ಉಪಾಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಮುಕ್ತೇಸರ ಶ್ರೀಧರ ಪೂಜಾರಿ, ಕ್ಷೇತ್ರದ ತಂತ್ರಿಗಳಾದ ಶಿವಾನಂದ ಶಾಂತಿ, ಜಯರಾಮ ಬಂಗೇರ ಹೆರಾಜೆ, ನಾರಾಯಣ ಮಚ್ಚಿನ, ಗುರುದೇವ ಕೋ ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿಯ ಸಿಇಓ ಅಶ್ವಥ್, ಜಗದೀಶ್ ಪೂಜಾರಿ ಬೋರಿಮಾರ್, ಪ್ರಶಾಂತ್ ಕೋಟ್ಯಾನ್ ಪಾದೆಗುತ್ತು ಮುಂತಾದವರು ಹಾಜರಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಜಮಾಬಂದಿ ಕಾರ್ಯಕ್ರಮ

Suddi Udaya

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya

ಶಿಬಾಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ವಿನೂತನ ಯೋಜನೆ: ಕ್ಷೇತ್ರದಿಂದ ಹೊರಗಿದ್ದರೂ ಪ್ರತಿದಿನದ ಪೂಜೆಯನ್ನು ಯೂಟ್ಯೂಬ್ ಮೂಲಕ ನೇರವಾಗಿ ನೋಡುವ ಅವಕಾಶ

Suddi Udaya
error: Content is protected !!