24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದಲ್ಲಿ “ಶ್ರಿ ಚಾಮುಂಡೇಶ್ವರಿ” ಸಂಘದ ಉದ್ಘಾಟನೆ

ಬೆಳ್ತಂಗಡಿ: ಉಜಿರೆ ವಲಯದ, ಬೈಪಾಡಿ ಕಾರ್ಯಕರ್ತರಲ್ಲಿ “ಶ್ರೀ ಚಾಮುಂಡೇಶ್ವರಿ” ಪ್ರಗತಿ ಬಂಧು ಹೊಸ ಸಂಘವನ್ನು ಕೋಲ್ಪಾಡಿ ಒಕ್ಕೂಟದ ಅಧ್ಯಕ್ಷರಾದ ನೀಲಾವತಿರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಹೊಸ ತಂಡಕ್ಕೆ ದಾಖಲಾತಿಗಳನ್ನು ಹಸ್ತಾಂತರಿಸಿದರು.

ಈ ಸಂದರ್ಭ ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಮಾರ್ನಾಡ್ ಸಂಘದ ನಿರ್ವಹಣೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿದರು,ತಂಡದ ಪ್ರಬಂಧಕರಾಗಿ ಶ್ರೀಮತಿ ಅಮೃತ , ಕಾರ್ಯದರ್ಶಿಯಾಗಿ ಶ್ರೀಮತಿ ಯಕ್ಷಿತಾ , ಕೋಶಾಧಿಕಾರಿಯಾಗಿ ಶ್ರೀಮತಿ ಶೀಲಾವತಿಯವರನ್ನು ಆಯ್ಕೆ ಮಾಡಲಾಯಿತು, ಬೈಪಾಡಿ ಕಾರ್ಯಕ್ಷೇತ್ರದ ಸೇವಾ-ಪ್ರತಿನಿಧಿ ಪ್ರಮೀಳಾರವರು ಉಪಸ್ಥಿತರಿದ್ದರು.

Related posts

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya
error: Content is protected !!