September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದಲ್ಲಿ “ಶ್ರಿ ಚಾಮುಂಡೇಶ್ವರಿ” ಸಂಘದ ಉದ್ಘಾಟನೆ

ಬೆಳ್ತಂಗಡಿ: ಉಜಿರೆ ವಲಯದ, ಬೈಪಾಡಿ ಕಾರ್ಯಕರ್ತರಲ್ಲಿ “ಶ್ರೀ ಚಾಮುಂಡೇಶ್ವರಿ” ಪ್ರಗತಿ ಬಂಧು ಹೊಸ ಸಂಘವನ್ನು ಕೋಲ್ಪಾಡಿ ಒಕ್ಕೂಟದ ಅಧ್ಯಕ್ಷರಾದ ನೀಲಾವತಿರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಹೊಸ ತಂಡಕ್ಕೆ ದಾಖಲಾತಿಗಳನ್ನು ಹಸ್ತಾಂತರಿಸಿದರು.

ಈ ಸಂದರ್ಭ ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಮಾರ್ನಾಡ್ ಸಂಘದ ನಿರ್ವಹಣೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿದರು,ತಂಡದ ಪ್ರಬಂಧಕರಾಗಿ ಶ್ರೀಮತಿ ಅಮೃತ , ಕಾರ್ಯದರ್ಶಿಯಾಗಿ ಶ್ರೀಮತಿ ಯಕ್ಷಿತಾ , ಕೋಶಾಧಿಕಾರಿಯಾಗಿ ಶ್ರೀಮತಿ ಶೀಲಾವತಿಯವರನ್ನು ಆಯ್ಕೆ ಮಾಡಲಾಯಿತು, ಬೈಪಾಡಿ ಕಾರ್ಯಕ್ಷೇತ್ರದ ಸೇವಾ-ಪ್ರತಿನಿಧಿ ಪ್ರಮೀಳಾರವರು ಉಪಸ್ಥಿತರಿದ್ದರು.

Related posts

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ‘ಆಟಿದ ಐತ್ತಾರ’ ಮತ್ತು ಮಾಸಿಕ ಸಭೆ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ:ವಿವಿಧ ಸ್ಪರ್ಧೆಗಳಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು: ಕರಾಟೆಯಲ್ಲಿ ವರ್ಣಿಕ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!