September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತು ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ

ಬೆಳ್ತಂಗಡಿ: ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಾದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ನಡ ಇಲ್ಲಿಗೆ ಭೇಟಿ ನೀಡಿ ನಂತರ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿ ಕನ್ಯಾಡಿ ಮಂಜೊಟ್ಟಿ ಇಲ್ಲಿಗೆ ಭೇಟಿ ನೀಡಿ ಭಜನಾ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳೊಂದಿಗೆ ಭಜನಾ ಮಂಡಳಿಗೆ ಸಂಬಂಧಿಸಿದ ಹಲವಾರು ವಿಚಾರಗಳನ್ನು ಚರ್ಚಿಸಿ ಅವರಿಂದ ಅಹವಾಲುಗಳನ್ನು ಸ್ವೀಕರಿಸಿದರು ಹಾಗೂ ಭಜನಾ ಮಂಡಳಿಯ ನೊಂದಾವಣಿ, ಜಾಗದ ರೆಕಾರ್ಡ್, ಮಂಡಳಿಯ ಲೆಕ್ಕಪತ್ರಗಳು ಮತ್ತು ಭಜನಾ ಮಂಡಳಿಗೆ ಹೊಸ ಸದಸ್ಯರುಗಳನ್ನು ಸೇರಿಸಿಕೊಳ್ಳುವ ಬಗ್ಗೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುವಾಗ ಜನರ ಉಪಸ್ಥಿತಿಯನ್ನು ಹೆಚ್ಚಿಸುವ ಬಗ್ಗೆ ಮಾರ್ಗದರ್ಶನ ಮಾಡಿದರು.


ಈ ಸಂದರ್ಭದಲ್ಲಿ ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿಯ ಗೌರಧ್ಯಕ್ಷರಾದ ಲಿಂಗಪ್ಪಗೌಡ ಬೆರ್ಕೆ, ಸದಾಶಿವೇಶ್ವರ ಭಜನಾ ಮಂಡಳಿ ಅಧ್ಯಕ್ಷರಾದ ವಸಂತ ಶೆಟ್ಟಿ ಕಾರ್ಯದರ್ಶಿಯಾದ ಶ್ರೀಧರ ಗೌಡ ಮತ್ತು ಇನ್ನಿತರ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya

ನಿಡ್ಲೆ: ಲಿಲ್ಲಿ ಡಿಸೋಜಾ ನಿಧನ

Suddi Udaya

ಯಾವುದೇ ನೋಟೀಸು ನೀಡದೆ, ಕಾರಣವಿಲ್ಲದೆ ಏಕಾಏಕಿ ಗೃಹರಕ್ಷಕದಳದ ಘಟಕಾಧಿಕಾರಿಯನ್ನು ಬದಲಾವಣೆ ಮಾಡಿರುವುದು ಯಾವ ನ್ಯಾಯ: ನಾನು ಯಾವುದೇ ತಪ್ಪನ್ನು ಮಾಡಿಲ್ಲ, ಜಿಲ್ಲೆಯ ಆದೇಶವನ್ನು ದುರುಪಯೋಗ ಮಾಡಿಲ್ಲ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನನಗೆ ನ್ಯಾಯ ಕೊಡಿ : ಜಯಾನಂದ ಲಾಯಿಲ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya
error: Content is protected !!