September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆಯು ಗಣೇಶ್ ಭಟ್ ಪಂಜಿರ್ಪು ರವರ ಪೌರೋಹಿತ್ಯದಲ್ಲಿ ಊರಿನವರ ಸಹಕಾರದೊಂದಿಗೆ ಮೇ.14 ರಂದು ನಡೆಯಿತು.

ಬೆಳಗ್ಗೆ ಪುಣ್ಯಾಹ ವಾಚನ, ಸರ್ಪಸಂಸ್ಕಾರ ಮಂಗಳಹೋಮ ,ತಿಲಹೋಮ ಮತ್ತು ಆಶ್ಲೇಷಾ ಬಲಿ ಪೂಜೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

Suddi Udaya

ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಕೇಂದ್ರವು MS Excel with Power BI” ಕುರಿತು ಹದಿನೈದು ದಿನಗಳ ತರಬೇತಿ ಕಾರ್ಯಾಗಾರ

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya
error: Content is protected !!