25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಶಿಕ್ಷಣ ಹಾಗೂ ಸಂಸದೀಯ ವ್ಯವಹಾರಗಳ ಮಾಜಿ ಸಚಿವ ಸುರೇಶ್ ಕುಮಾರ್ ಮೇ ೧೪ ಸಂಕ್ರಮಣದಂದು ಭೇಟಿ ನೀಡಿ ದೈವದ ಪ್ರಸಾದ ಸ್ವೀಕರಿಸಿದರು.


ಕ್ಷೇತ್ರದ ವತಿಯಿಂದ ಅಕ್ಷಯರಾಜ್ ಮಾಜಿ ಸಚಿವರನ್ನು ಬರಮಾಡಿಕೊಂಡರು. ಈ ಸಂದರ್ಭ ಅಳದಂಗಡಿ ಸಿಎ ಬ್ಯಾಂಕ್‌ನ ಮಾಜಿ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು,ಪ್ರಮುಖರಾದ ಸುಪ್ರಿತ್ ಜೈನ್,ಓಂಕಾರ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya
error: Content is protected !!