September 6, 2026
Uncategorized

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ 2024ರ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ.


ಒಟ್ಟು 83 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು 30 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 47 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.


ಅಕ್ಷಯ್.ಎ (487), ಸೂರಜ್.ಎಸ್ ಜೋಶಿ (480), ಶ್ರೀ ವೈಷ್ಣವಿ ಎನ್.ಕೆ (479), ಶ್ರೀಪ್ರಿಯ ಎಸ್ ಪಡುವೆಟ್ನಯ (478), ರಾಜರತ್ನ ಜೈನ್ (477), ತನುಶ್ರೀ.ಜೆ (477), ಕೌಶಲ್ ಎಲ್ ಕುಲಾಲ್ (476), ಮೇಘಪ್ರಿಯ. ಎಮ್ (469), ಪಹಲ್ ಜೈನ್ (468), ಸಚೇತ್ ಪಿ.ಸಿ (468), ಅಂಕಿತ (466), ಪಿ.ಪೂರ್ವಿ ಶಾನ್ಭಾಗ್ (466), ಸುಶಾಂತ್.ಪಿ (463), ನಿಶ್ಮಿತಾ.ವಿ.ಆರ್ (461), ನೌಮಿಕ.ಎಸ್ (459), ಅರ್ಪಿತ ಅಡಿಗ (458), ಹೈಫಾ ಶರೀಫ್ (456), ಇಂಚರ.ಕೆ (454), ಸಾತ್ವಿಕ್ ರಾವ್.ಕೆ (454), ನೇಹಾ ಭೀಡೆ (448), ಮೊಹಮ್ಮದ್ ಫತೀಮ್ (446), ಪ್ರೀತಿ.ಕೆ.ಜೆ (441), ಲಾವಣ್ಯ (437), ಹೆನಿನ್ ಸ್ವೆಡಲ್ ಪಯ್ಸ್ (432), ಮೋಕ್ಷ.ಕೆ.ಬಿ (432), ಸಿಂಚನ.ಎನ್ (430), ಶ್ರೇಯ ಜಿನು ಲಾಲ್ (427), ಆಶ್ಲೇಶ್.ಡಿ ಜೈನ್ (426), ಸ್ವಾತಿ ಯಲಗುರಡಪ್ಪ (425), ಆಯಿಷಾ ಸಲ್ಮಾ (425) ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ಅಲ್ಲಿ ಉತ್ತೀರ್ಣರಾಗಿರುತ್ತಾರೆ.

Related posts

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಗೌರಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!