23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

ಬೆಳ್ತಂಗಡಿ :ಗೇರುಕಟ್ಟೆ ಸಮೀಪದ ಸಂಬೋಳ್ಯ ತಿರುವು ರಸ್ತೆಯ ಪಕ್ಕದ ಮಣ್ಣಿನ ದಿಣ್ಣೆಗೆ ಇನ್ನೋವ ಕಾರು ಡಿಕ್ಕಿಯಾದ ಘಟನೆ ಮೇ.14 ರಂದು ಸಂಜೆ ನಡೆಯಿತು.

ಪುತ್ತೂರು ತಾಲೂಕಿನ ಕಬಕದ ಅನ್ವರ್ ತಮ್ಮ ಇನೋವ ಕಾರಿನಲ್ಲಿ (ಕೆ.ಎ.೦೩. ಎನ್.ಸಿ ೯೬೬೧) ಕುಟುಂಬದ ಸದಸ್ಯರೊಂದಿಗೆ ಬೆಳ್ತಂಗಡಿ ಕಾಜೂರು ದರ್ಗಾ ಝಿಯಾರತ್ ಯಾತ್ರೆ ಮುಗಿಸಿ ಕಬಕ ತಮ್ಮ ಊರಿಗೆ ಗುರುವಾಯನಕೆರೆ, ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಮೂಲಕ ಹೋಗುತ್ತಿದ್ದಾಗ ಗೇರುಕಟ್ಚೆ ಸಮೀಪದ ಸಂಬೋಳ್ಯ ರಸ್ತೆಯ ಪಕ್ಕದ ಡಿಕ್ಕಿಯಾಗಿದೆ.ಕಾರಿನಲ್ಲಿ ಚಾಲಕ ಸೇರಿ ಇಬ್ಬರು ಜನ ಗಂಡಸರು ಇಬ್ಬರು ಹೆಂಗಸರು,2ಮಕ್ಕಳು, 1ಚಿಕ್ಕ ಮಗು ಸೇರಿ ಸಣ್ಣ, ಪುಟ್ಟ ಗಾಯಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ.

ಘಟನಾ ಸ್ಥಳದಲ್ಲಿ ವಿದ್ಯುತ್ ಟವರ್ ಹಾಗೂ ವಿದ್ಯುತ್ ಕಂಬಗಳ ಮಧ್ಯೆ ಕೂದಲೇಳೆವ ಅಂತರದಲ್ಲಿದ್ದು ಅದೃಷ್ಟವಶಾತ್ ದೊಡ್ಡ ಆನಾಹುತ ತಪ್ಪಿದೆ.ಚಾಲಕ ನಿದ್ದೆ ಮಂಪರಿನಲ್ಲಿದ್ದು ಅತೀ ವೇಗವಾಗಿ ಕಾರು ಡಿಕ್ಕಿ ಯಾಗಲು ಕಾರಣವೆಂದು ಸ್ಥಳೀಯ ಪ್ರತ್ಯೇಕ್ಷದರ್ಶಿಗಳು ಅಭಿಪ್ರಾಯ ಪಟ್ಟರು.

Related posts

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಗಾಳಿ ಮಳೆ: ಕುತ್ಲೂರು ಅರಸ್ ಕಟ್ಟೆಯಲ್ಲಿ ಮರ, ವಿದ್ಯುತ್ ಕಂಬ ಬಿದ್ದು ಹಾನಿ

Suddi Udaya

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

Suddi Udaya
error: Content is protected !!