23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆಯು ಗಣೇಶ್ ಭಟ್ ಪಂಜಿರ್ಪು ರವರ ಪೌರೋಹಿತ್ಯದಲ್ಲಿ ಊರಿನವರ ಸಹಕಾರದೊಂದಿಗೆ ಮೇ.14 ರಂದು ನಡೆಯಿತು.

ಬೆಳಗ್ಗೆ ಪುಣ್ಯಾಹ ವಾಚನ, ಸರ್ಪಸಂಸ್ಕಾರ ಮಂಗಳಹೋಮ ,ತಿಲಹೋಮ ಮತ್ತು ಆಶ್ಲೇಷಾ ಬಲಿ ಪೂಜೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಗುರುವಾಯನಕೆರೆ: ರಸ್ತೆ ಮಧ್ಯೆ ಕೆಟ್ಟು ನಿಂತ ಸಾರಿಗೆ ಬಸ್-ಟ್ರಾಫಿಕ್ ಜಾಮ್

Suddi Udaya

ಬೆಳಾಲು ಗ್ರಾ. ಪಂ. ಬಿಲ್ಲು ವಸೂಲಿಗಾರ ಶಶಿಧರ್ ಕರ್ತವ್ಯದಿಂದ ಅಮಾನತು

Suddi Udaya

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya
error: Content is protected !!