25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

ಬಳಂಜ : ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಸಮಾಜಕಾರ್ಯ ವಿಭಾಗದ ವತಿಯಿಂದ ಮೇ 15 ರಂದು ಬಳಂಜ ಫಾರ್ಮ್ಸ್ ಮತ್ತು ನರ್ಸರಿಗೆ ಶೈಕ್ಷಣಿಕ ಕ್ಷೇತ್ರ ಭೇಟಿ ನೀಡಿದರು.

ಬಳಂಜ ಸಮೀಪದ ಬಳಂಜ ಫಾರ್ಮ್‌ ಮತ್ತು ನರ್ಸರಿಯಲ್ಲಿ ಮಾದರಿ ಕೃಷಿ ಮಾಡುತ್ತಿರುವ ಅನಿಲ್ ಬಳಂಜ ವಿದ್ಯಾರ್ಥಿಗಳಿಗೆ ಬಳಂಜ ಫಾರ್ಮ್‌ನಲ್ಲಿರುವ ವಿವಿಧ ಸಸ್ಯಗಳು, ಹಣ್ಣಿನ ಗಿಡಗಳು ಮತ್ತು ಕೃಷಿ ಪದ್ದತಿಯನ್ನು ಪರಿಚಯ ಮಾಡಿಕೊಟ್ಟರು . ಸುಮಾರು 35 ಎಕರೆಗಳಷ್ಟು ವಿಸ್ತೀರ್ಣದ ಬಳಂಜ ಫಾರ್ಮ್‌ನಲ್ಲಿ 60 ದೇಶಗಳ ಬಹು ಅಪರೂಪದ 80 ಕ್ಕೂ ಅಧಿಕ ತಳಿಗಳ ಸಸ್ಯಗಳು ಹಾಗೂ ಹಣ್ಣಿನ ಗಿಡಗಳು ವಿಶೇಷವಾಗಿದ್ದವು. ಸಮಾಜಕಾರ್ಯ ವಿಭಾಗದ ಸಹ ಪ್ರಾಧ್ಯಾಪಕಿ ಸ್ವಾತಿ , ಅಕ್ಷತಾ ಕೆ. ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಕ್ಷಮಾ ವಂದಿಸಿದರು.

Related posts

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!