September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

ಬಳಂಜ : ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಸಮಾಜಕಾರ್ಯ ವಿಭಾಗದ ವತಿಯಿಂದ ಮೇ 15 ರಂದು ಬಳಂಜ ಫಾರ್ಮ್ಸ್ ಮತ್ತು ನರ್ಸರಿಗೆ ಶೈಕ್ಷಣಿಕ ಕ್ಷೇತ್ರ ಭೇಟಿ ನೀಡಿದರು.

ಬಳಂಜ ಸಮೀಪದ ಬಳಂಜ ಫಾರ್ಮ್‌ ಮತ್ತು ನರ್ಸರಿಯಲ್ಲಿ ಮಾದರಿ ಕೃಷಿ ಮಾಡುತ್ತಿರುವ ಅನಿಲ್ ಬಳಂಜ ವಿದ್ಯಾರ್ಥಿಗಳಿಗೆ ಬಳಂಜ ಫಾರ್ಮ್‌ನಲ್ಲಿರುವ ವಿವಿಧ ಸಸ್ಯಗಳು, ಹಣ್ಣಿನ ಗಿಡಗಳು ಮತ್ತು ಕೃಷಿ ಪದ್ದತಿಯನ್ನು ಪರಿಚಯ ಮಾಡಿಕೊಟ್ಟರು . ಸುಮಾರು 35 ಎಕರೆಗಳಷ್ಟು ವಿಸ್ತೀರ್ಣದ ಬಳಂಜ ಫಾರ್ಮ್‌ನಲ್ಲಿ 60 ದೇಶಗಳ ಬಹು ಅಪರೂಪದ 80 ಕ್ಕೂ ಅಧಿಕ ತಳಿಗಳ ಸಸ್ಯಗಳು ಹಾಗೂ ಹಣ್ಣಿನ ಗಿಡಗಳು ವಿಶೇಷವಾಗಿದ್ದವು. ಸಮಾಜಕಾರ್ಯ ವಿಭಾಗದ ಸಹ ಪ್ರಾಧ್ಯಾಪಕಿ ಸ್ವಾತಿ , ಅಕ್ಷತಾ ಕೆ. ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಕ್ಷಮಾ ವಂದಿಸಿದರು.

Related posts

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರರ 2ನೇ ವರ್ಷದ ಪುಣ್ಯಸ್ಮರಣೆ ;ಶ್ರೀ ಗುರುದೇವ ಸಹಕಾರಿ ಸಂಘ ಮತ್ತು ಶ್ರೀ ಗು.ನಾ.ಸ್ವಾ.ಸೇ ಸಂಘದಿಂದ ಸಿಯೋನ್ ಆಶ್ರಮದಲ್ಲಿ ಆಚರಣೆವಸಂತ ಬಂಗೇರರು ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು: ಭಗೀರಥ ಜಿ

Suddi Udaya

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya
error: Content is protected !!