26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

ಬಳಂಜ : ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಸಮಾಜಕಾರ್ಯ ವಿಭಾಗದ ವತಿಯಿಂದ ಮೇ 15 ರಂದು ಬಳಂಜ ಫಾರ್ಮ್ಸ್ ಮತ್ತು ನರ್ಸರಿಗೆ ಶೈಕ್ಷಣಿಕ ಕ್ಷೇತ್ರ ಭೇಟಿ ನೀಡಿದರು.

ಬಳಂಜ ಸಮೀಪದ ಬಳಂಜ ಫಾರ್ಮ್‌ ಮತ್ತು ನರ್ಸರಿಯಲ್ಲಿ ಮಾದರಿ ಕೃಷಿ ಮಾಡುತ್ತಿರುವ ಅನಿಲ್ ಬಳಂಜ ವಿದ್ಯಾರ್ಥಿಗಳಿಗೆ ಬಳಂಜ ಫಾರ್ಮ್‌ನಲ್ಲಿರುವ ವಿವಿಧ ಸಸ್ಯಗಳು, ಹಣ್ಣಿನ ಗಿಡಗಳು ಮತ್ತು ಕೃಷಿ ಪದ್ದತಿಯನ್ನು ಪರಿಚಯ ಮಾಡಿಕೊಟ್ಟರು . ಸುಮಾರು 35 ಎಕರೆಗಳಷ್ಟು ವಿಸ್ತೀರ್ಣದ ಬಳಂಜ ಫಾರ್ಮ್‌ನಲ್ಲಿ 60 ದೇಶಗಳ ಬಹು ಅಪರೂಪದ 80 ಕ್ಕೂ ಅಧಿಕ ತಳಿಗಳ ಸಸ್ಯಗಳು ಹಾಗೂ ಹಣ್ಣಿನ ಗಿಡಗಳು ವಿಶೇಷವಾಗಿದ್ದವು. ಸಮಾಜಕಾರ್ಯ ವಿಭಾಗದ ಸಹ ಪ್ರಾಧ್ಯಾಪಕಿ ಸ್ವಾತಿ , ಅಕ್ಷತಾ ಕೆ. ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಕ್ಷಮಾ ವಂದಿಸಿದರು.

Related posts

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ತಣ್ಣೀರುಪಂಥ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

Suddi Udaya
error: Content is protected !!