23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

ಬಳಂಜ : ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಸಮಾಜಕಾರ್ಯ ವಿಭಾಗದ ವತಿಯಿಂದ ಮೇ 15 ರಂದು ಬಳಂಜ ಫಾರ್ಮ್ಸ್ ಮತ್ತು ನರ್ಸರಿಗೆ ಶೈಕ್ಷಣಿಕ ಕ್ಷೇತ್ರ ಭೇಟಿ ನೀಡಿದರು.

ಬಳಂಜ ಸಮೀಪದ ಬಳಂಜ ಫಾರ್ಮ್‌ ಮತ್ತು ನರ್ಸರಿಯಲ್ಲಿ ಮಾದರಿ ಕೃಷಿ ಮಾಡುತ್ತಿರುವ ಅನಿಲ್ ಬಳಂಜ ವಿದ್ಯಾರ್ಥಿಗಳಿಗೆ ಬಳಂಜ ಫಾರ್ಮ್‌ನಲ್ಲಿರುವ ವಿವಿಧ ಸಸ್ಯಗಳು, ಹಣ್ಣಿನ ಗಿಡಗಳು ಮತ್ತು ಕೃಷಿ ಪದ್ದತಿಯನ್ನು ಪರಿಚಯ ಮಾಡಿಕೊಟ್ಟರು . ಸುಮಾರು 35 ಎಕರೆಗಳಷ್ಟು ವಿಸ್ತೀರ್ಣದ ಬಳಂಜ ಫಾರ್ಮ್‌ನಲ್ಲಿ 60 ದೇಶಗಳ ಬಹು ಅಪರೂಪದ 80 ಕ್ಕೂ ಅಧಿಕ ತಳಿಗಳ ಸಸ್ಯಗಳು ಹಾಗೂ ಹಣ್ಣಿನ ಗಿಡಗಳು ವಿಶೇಷವಾಗಿದ್ದವು. ಸಮಾಜಕಾರ್ಯ ವಿಭಾಗದ ಸಹ ಪ್ರಾಧ್ಯಾಪಕಿ ಸ್ವಾತಿ , ಅಕ್ಷತಾ ಕೆ. ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಕ್ಷಮಾ ವಂದಿಸಿದರು.

Related posts

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ರೋಟರಿ ಸೇವಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!