September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

ಗೇರುಕಟ್ಟೆ : ಎಸ್.ವೈ.ಎಸ್ ಪರಪ್ಪು ಯೂನಿಟ್ ವಾರ್ಷಿಕ ಕೌನ್ಸಿಲ್ ಗೇರುಕಟ್ಟೆ ಮಸೀದಿಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಹನೀಫ್ ಬೆಸ್ಟ್ , ಉಪಾಧ್ಯಕ್ಷರಾಗಿ ಹನೀಫ್. ಜಿ., ಪ್ರಧಾನ ಕಾರ್ಯದರ್ಶಿಯಾಗಿ ಸೈಫುಲ್ಲಾ, ಎಸ್.ಎಸ್.,
ಕೋಶಾಧಿಕಾರಿಯಾಗಿ ಹಾಸಿಫ್ ಹಾಜಿ, ದ’ಅವಾ, ಕಾರ್ಯದರ್ಶಿಯಾಗಿ ಉಮರ್. ಜಿ.ಎ, ಸಾಂತ್ವನ ಕಾರ್ಯದರ್ಶಿಯಾಗಿ ಬಷೀರ್, ಎಸ್.ಎಮ್.ಎಸ್, ಇಸಾಬ ಕಾರ್ಯದರ್ಶಿಯಾಗಿ ಅಶ್ರಫ್ ಪದಗೋಳಿ, ಶೋಷಿಯಲ್ ಕಾರ್ಯದರ್ಶಿಯಾಗಿ ರಹ್ಮಾನ್ ಮಾಸ್ಟರ್,
ಹಾಗೂ 10 ಸದಸ್ಯರನ್ನು ಸರ್ಕಲ್ ವಾರ್ಷಿಕ ಕೌನ್ಸಿಲ್ ಗೆ ಆಯ್ಕೆಮಾಡಲಾಯಿತು.

Related posts

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಿ.ಹಿಂ.ಪ. ಬಜರಂಗದಳ ಮಾತೃಮಂಡಳಿ ದುರ್ಗವಾಹಿನಿ ಹಾಗೂ ಮುಂಡಾಜೆ ಮಂಜುಶ್ರೀ ಭಜನಾಮಂಡಳಿಯಿಂದ ಧನಸಹಾಯ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂಥ ವಲಯದ ಹಲೇಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya
error: Content is protected !!