July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

ಗೇರುಕಟ್ಟೆ : ಎಸ್.ವೈ.ಎಸ್ ಪರಪ್ಪು ಯೂನಿಟ್ ವಾರ್ಷಿಕ ಕೌನ್ಸಿಲ್ ಗೇರುಕಟ್ಟೆ ಮಸೀದಿಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಹನೀಫ್ ಬೆಸ್ಟ್ , ಉಪಾಧ್ಯಕ್ಷರಾಗಿ ಹನೀಫ್. ಜಿ., ಪ್ರಧಾನ ಕಾರ್ಯದರ್ಶಿಯಾಗಿ ಸೈಫುಲ್ಲಾ, ಎಸ್.ಎಸ್.,
ಕೋಶಾಧಿಕಾರಿಯಾಗಿ ಹಾಸಿಫ್ ಹಾಜಿ, ದ’ಅವಾ, ಕಾರ್ಯದರ್ಶಿಯಾಗಿ ಉಮರ್. ಜಿ.ಎ, ಸಾಂತ್ವನ ಕಾರ್ಯದರ್ಶಿಯಾಗಿ ಬಷೀರ್, ಎಸ್.ಎಮ್.ಎಸ್, ಇಸಾಬ ಕಾರ್ಯದರ್ಶಿಯಾಗಿ ಅಶ್ರಫ್ ಪದಗೋಳಿ, ಶೋಷಿಯಲ್ ಕಾರ್ಯದರ್ಶಿಯಾಗಿ ರಹ್ಮಾನ್ ಮಾಸ್ಟರ್,
ಹಾಗೂ 10 ಸದಸ್ಯರನ್ನು ಸರ್ಕಲ್ ವಾರ್ಷಿಕ ಕೌನ್ಸಿಲ್ ಗೆ ಆಯ್ಕೆಮಾಡಲಾಯಿತು.

Related posts

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya
error: Content is protected !!