30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

ಗೇರುಕಟ್ಟೆ : ಎಸ್.ವೈ.ಎಸ್ ಪರಪ್ಪು ಯೂನಿಟ್ ವಾರ್ಷಿಕ ಕೌನ್ಸಿಲ್ ಗೇರುಕಟ್ಟೆ ಮಸೀದಿಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಹನೀಫ್ ಬೆಸ್ಟ್ , ಉಪಾಧ್ಯಕ್ಷರಾಗಿ ಹನೀಫ್. ಜಿ., ಪ್ರಧಾನ ಕಾರ್ಯದರ್ಶಿಯಾಗಿ ಸೈಫುಲ್ಲಾ, ಎಸ್.ಎಸ್.,
ಕೋಶಾಧಿಕಾರಿಯಾಗಿ ಹಾಸಿಫ್ ಹಾಜಿ, ದ’ಅವಾ, ಕಾರ್ಯದರ್ಶಿಯಾಗಿ ಉಮರ್. ಜಿ.ಎ, ಸಾಂತ್ವನ ಕಾರ್ಯದರ್ಶಿಯಾಗಿ ಬಷೀರ್, ಎಸ್.ಎಮ್.ಎಸ್, ಇಸಾಬ ಕಾರ್ಯದರ್ಶಿಯಾಗಿ ಅಶ್ರಫ್ ಪದಗೋಳಿ, ಶೋಷಿಯಲ್ ಕಾರ್ಯದರ್ಶಿಯಾಗಿ ರಹ್ಮಾನ್ ಮಾಸ್ಟರ್,
ಹಾಗೂ 10 ಸದಸ್ಯರನ್ನು ಸರ್ಕಲ್ ವಾರ್ಷಿಕ ಕೌನ್ಸಿಲ್ ಗೆ ಆಯ್ಕೆಮಾಡಲಾಯಿತು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

Suddi Udaya

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya
error: Content is protected !!