September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

ಗೇರುಕಟ್ಟೆ : ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ ವಲಿಯುಲ್ಲಾಹಿ ಫಖೀರ್ ಮುಹ್‌ಯಿದ್ದೀನ್ ಖ.ಸಿ ಪರಪ್ಪು ಮಹಾತ್ಮರ ಝಿಯಾರತ್ ಸಯ್ಯಿದ್ ಬದ್ರುದ್ದೀನ್ ಅಲ್ ಹಾದಿ ತಂಙಳರ ನೇತೃತ್ವದಲ್ಲಿ ಚಾಲನೆಗೊಂಡು ಗೇರುಕಟ್ಟೆ ಜಂಕ್ಷನ್‌ನಲ್ಲಿ‌ ಸಂದೇಶ ಭಾಷಣ ನಡೆಯಿತು. ಮುಹಮ್ಮದ್ ಮುಸ್ತಪಾ ಹಿಮಮಿ ಅಲ್ ಫುರ್ಖಾನಿ ಹಾಗೂ ಮುಹಮ್ಮದ್ ಶರ್ವಾನಿ ರಝ್ವಿ ಅಲ್ ಫುರ್ಖಾನಿ ಸಂದೇಶ ಭಾಷಣ ಮಾಡಿದರು.


ಪ್ರಸ್ತುತ ಕಾರ್ಯಕ್ರಮದಲ್ಲಿ ಸಯ್ಯಿದ್ ಬದ್ರುದ್ದೀನ್ ತಂಙಳ್, ಮಿಸ್ಬಾಹಿ, ಮಡಂತ್ಯಾರ್ ಸಖಾಫಿ, ಹಂಝ ಮದನಿ, ಫಾರೂಖ್ ಸಖಾಫಿ ಇಕ್ಬಾಲ್ ಮರ್ಝೂಖಿ, ಪರಪ್ಪು ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಎಸ್.ವೈ.ಎಸ್ ನಾಯಕರಾದ ಸಿದ್ದೀಖ್ ಪರಪ್ಪು, ಎಸ್.ಎಸ್.ಎಫ್ ನಾಯಕರಾದ ಜಬ್ಬಾರ್ ಪರಪ್ಪು, ಕೆ.ಎಮ್.ಜೆ ನಾಯಕರಾದ ಅಬೂಸ್ವಾಲಿಹ್, ಅಲಿ ಹಸನ್ ಹಾಜಿ, ಅಶ್ರಫ್ ಮಾಚಾರ್ ಸಹಿತ ಹಲವಾರು ಫುರ್ಖಾನಿ ವಿದ್ವಾಂಸರು, ರಿಕ್ಷಾ ಚಾಲಕ-ಮಾಲಕರು ಉಪಸ್ಥಿತರಿದ್ದರು. ಎಸ್.ಎಸ್.ಎಫ್ ಪರಪ್ಪು ಶಾಖಾ ವತಿಯಿಂದ ತಂಪು ಪಾನೀಯ ವಿತರಿಸಲಾಯಿತು.

Related posts

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya
error: Content is protected !!