25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

ಗೇರುಕಟ್ಟೆ : ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ ವಲಿಯುಲ್ಲಾಹಿ ಫಖೀರ್ ಮುಹ್‌ಯಿದ್ದೀನ್ ಖ.ಸಿ ಪರಪ್ಪು ಮಹಾತ್ಮರ ಝಿಯಾರತ್ ಸಯ್ಯಿದ್ ಬದ್ರುದ್ದೀನ್ ಅಲ್ ಹಾದಿ ತಂಙಳರ ನೇತೃತ್ವದಲ್ಲಿ ಚಾಲನೆಗೊಂಡು ಗೇರುಕಟ್ಟೆ ಜಂಕ್ಷನ್‌ನಲ್ಲಿ‌ ಸಂದೇಶ ಭಾಷಣ ನಡೆಯಿತು. ಮುಹಮ್ಮದ್ ಮುಸ್ತಪಾ ಹಿಮಮಿ ಅಲ್ ಫುರ್ಖಾನಿ ಹಾಗೂ ಮುಹಮ್ಮದ್ ಶರ್ವಾನಿ ರಝ್ವಿ ಅಲ್ ಫುರ್ಖಾನಿ ಸಂದೇಶ ಭಾಷಣ ಮಾಡಿದರು.


ಪ್ರಸ್ತುತ ಕಾರ್ಯಕ್ರಮದಲ್ಲಿ ಸಯ್ಯಿದ್ ಬದ್ರುದ್ದೀನ್ ತಂಙಳ್, ಮಿಸ್ಬಾಹಿ, ಮಡಂತ್ಯಾರ್ ಸಖಾಫಿ, ಹಂಝ ಮದನಿ, ಫಾರೂಖ್ ಸಖಾಫಿ ಇಕ್ಬಾಲ್ ಮರ್ಝೂಖಿ, ಪರಪ್ಪು ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಎಸ್.ವೈ.ಎಸ್ ನಾಯಕರಾದ ಸಿದ್ದೀಖ್ ಪರಪ್ಪು, ಎಸ್.ಎಸ್.ಎಫ್ ನಾಯಕರಾದ ಜಬ್ಬಾರ್ ಪರಪ್ಪು, ಕೆ.ಎಮ್.ಜೆ ನಾಯಕರಾದ ಅಬೂಸ್ವಾಲಿಹ್, ಅಲಿ ಹಸನ್ ಹಾಜಿ, ಅಶ್ರಫ್ ಮಾಚಾರ್ ಸಹಿತ ಹಲವಾರು ಫುರ್ಖಾನಿ ವಿದ್ವಾಂಸರು, ರಿಕ್ಷಾ ಚಾಲಕ-ಮಾಲಕರು ಉಪಸ್ಥಿತರಿದ್ದರು. ಎಸ್.ಎಸ್.ಎಫ್ ಪರಪ್ಪು ಶಾಖಾ ವತಿಯಿಂದ ತಂಪು ಪಾನೀಯ ವಿತರಿಸಲಾಯಿತು.

Related posts

ವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!