July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

ಗೇರುಕಟ್ಟೆ : ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ ವಲಿಯುಲ್ಲಾಹಿ ಫಖೀರ್ ಮುಹ್‌ಯಿದ್ದೀನ್ ಖ.ಸಿ ಪರಪ್ಪು ಮಹಾತ್ಮರ ಝಿಯಾರತ್ ಸಯ್ಯಿದ್ ಬದ್ರುದ್ದೀನ್ ಅಲ್ ಹಾದಿ ತಂಙಳರ ನೇತೃತ್ವದಲ್ಲಿ ಚಾಲನೆಗೊಂಡು ಗೇರುಕಟ್ಟೆ ಜಂಕ್ಷನ್‌ನಲ್ಲಿ‌ ಸಂದೇಶ ಭಾಷಣ ನಡೆಯಿತು. ಮುಹಮ್ಮದ್ ಮುಸ್ತಪಾ ಹಿಮಮಿ ಅಲ್ ಫುರ್ಖಾನಿ ಹಾಗೂ ಮುಹಮ್ಮದ್ ಶರ್ವಾನಿ ರಝ್ವಿ ಅಲ್ ಫುರ್ಖಾನಿ ಸಂದೇಶ ಭಾಷಣ ಮಾಡಿದರು.


ಪ್ರಸ್ತುತ ಕಾರ್ಯಕ್ರಮದಲ್ಲಿ ಸಯ್ಯಿದ್ ಬದ್ರುದ್ದೀನ್ ತಂಙಳ್, ಮಿಸ್ಬಾಹಿ, ಮಡಂತ್ಯಾರ್ ಸಖಾಫಿ, ಹಂಝ ಮದನಿ, ಫಾರೂಖ್ ಸಖಾಫಿ ಇಕ್ಬಾಲ್ ಮರ್ಝೂಖಿ, ಪರಪ್ಪು ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಎಸ್.ವೈ.ಎಸ್ ನಾಯಕರಾದ ಸಿದ್ದೀಖ್ ಪರಪ್ಪು, ಎಸ್.ಎಸ್.ಎಫ್ ನಾಯಕರಾದ ಜಬ್ಬಾರ್ ಪರಪ್ಪು, ಕೆ.ಎಮ್.ಜೆ ನಾಯಕರಾದ ಅಬೂಸ್ವಾಲಿಹ್, ಅಲಿ ಹಸನ್ ಹಾಜಿ, ಅಶ್ರಫ್ ಮಾಚಾರ್ ಸಹಿತ ಹಲವಾರು ಫುರ್ಖಾನಿ ವಿದ್ವಾಂಸರು, ರಿಕ್ಷಾ ಚಾಲಕ-ಮಾಲಕರು ಉಪಸ್ಥಿತರಿದ್ದರು. ಎಸ್.ಎಸ್.ಎಫ್ ಪರಪ್ಪು ಶಾಖಾ ವತಿಯಿಂದ ತಂಪು ಪಾನೀಯ ವಿತರಿಸಲಾಯಿತು.

Related posts

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಪಿಡಬ್ಲೂಡಿ ಎಇಇ ಆಗಿ ಸಂಜೀವ ಕುಮಾರ್ ಜಿ .ಕೆ.

Suddi Udaya
error: Content is protected !!