25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

ಬೆಳ್ತಂಗಡಿ: ನಂದಗೋಕುಲ ಗೋಶಾಲೆಯ ಅಭಿವೃದ್ಧಿಗಾಗಿ ಮತ್ತು ನಿರ್ಮಾಣ ನಿರ್ವಹಣೆಗಾಗಿ ಈ ಬಾರಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಬಾರಿಯ ನಂದಗೋಕುಲದ ದೀಪೋತ್ಸವವು ಮೇ.26 ಭಾನುವಾರದಂದು ನಡೆಯಲಿದ್ದು ನಂದಗೋಕುಲ ದೀಪೋತ್ಸವದ ಸಂಚಾಲನ ಸಮಿತಿಯ ಗೌರವಧ್ಯಕ್ಷರು, ಪ್ರಸಿದ್ದ ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಅವರ ವಿನೂತನ ಕಲ್ಪನೆ ಪುಣ್ಯಕೋಟಿಗೆ ಒಂದು ಕೋಟಿ ಎಂಬ ಘೋಷಣೆಯೊಂದಿಗೆ ಈ ಸಲದ ಗೋಗ್ರಾಸದ ಸಂಗ್ರಹ ನಡೆಯಲಿದೆ.

ಇದರ ನಿರ್ಮಾಣದಿಂದ ಹಿಡಿದು ನಿರ್ವಹಣೆವರೆಗೆ ಕಳೆದ 4 ವರ್ಷಗಳಲ್ಲಿ ಬಹಳಷ್ಟು ಖರ್ಚು ವೆಚ್ಚಗಳಾಗಿದ್ದು ಇವುಗಳೆಲ್ಲವನ್ನು ಸರಿದೂಗಿಸಲು ಸುಮಾರು ಒಂದು ಕೋಟಿ ರೂಪಾಯಿಯ ಧನ ಕ್ರೋಡೀಕರಿಸುವ ಯೋಜನೆ ಇದಾಗಿದೆ.

Related posts

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!