23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

ಬೆಳ್ತಂಗಡಿ: ನಂದಗೋಕುಲ ಗೋಶಾಲೆಯ ಅಭಿವೃದ್ಧಿಗಾಗಿ ಮತ್ತು ನಿರ್ಮಾಣ ನಿರ್ವಹಣೆಗಾಗಿ ಈ ಬಾರಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಬಾರಿಯ ನಂದಗೋಕುಲದ ದೀಪೋತ್ಸವವು ಮೇ.26 ಭಾನುವಾರದಂದು ನಡೆಯಲಿದ್ದು ನಂದಗೋಕುಲ ದೀಪೋತ್ಸವದ ಸಂಚಾಲನ ಸಮಿತಿಯ ಗೌರವಧ್ಯಕ್ಷರು, ಪ್ರಸಿದ್ದ ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಅವರ ವಿನೂತನ ಕಲ್ಪನೆ ಪುಣ್ಯಕೋಟಿಗೆ ಒಂದು ಕೋಟಿ ಎಂಬ ಘೋಷಣೆಯೊಂದಿಗೆ ಈ ಸಲದ ಗೋಗ್ರಾಸದ ಸಂಗ್ರಹ ನಡೆಯಲಿದೆ.

ಇದರ ನಿರ್ಮಾಣದಿಂದ ಹಿಡಿದು ನಿರ್ವಹಣೆವರೆಗೆ ಕಳೆದ 4 ವರ್ಷಗಳಲ್ಲಿ ಬಹಳಷ್ಟು ಖರ್ಚು ವೆಚ್ಚಗಳಾಗಿದ್ದು ಇವುಗಳೆಲ್ಲವನ್ನು ಸರಿದೂಗಿಸಲು ಸುಮಾರು ಒಂದು ಕೋಟಿ ರೂಪಾಯಿಯ ಧನ ಕ್ರೋಡೀಕರಿಸುವ ಯೋಜನೆ ಇದಾಗಿದೆ.

Related posts

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ, ಅಕ್ಕಮ್ಮ ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!