25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

ಬೆಳ್ತಂಗಡಿ: ನಂದಗೋಕುಲ ಗೋಶಾಲೆಯ ಅಭಿವೃದ್ಧಿಗಾಗಿ ಮತ್ತು ನಿರ್ಮಾಣ ನಿರ್ವಹಣೆಗಾಗಿ ಈ ಬಾರಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಬಾರಿಯ ನಂದಗೋಕುಲದ ದೀಪೋತ್ಸವವು ಮೇ.26 ಭಾನುವಾರದಂದು ನಡೆಯಲಿದ್ದು ನಂದಗೋಕುಲ ದೀಪೋತ್ಸವದ ಸಂಚಾಲನ ಸಮಿತಿಯ ಗೌರವಧ್ಯಕ್ಷರು, ಪ್ರಸಿದ್ದ ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಅವರ ವಿನೂತನ ಕಲ್ಪನೆ ಪುಣ್ಯಕೋಟಿಗೆ ಒಂದು ಕೋಟಿ ಎಂಬ ಘೋಷಣೆಯೊಂದಿಗೆ ಈ ಸಲದ ಗೋಗ್ರಾಸದ ಸಂಗ್ರಹ ನಡೆಯಲಿದೆ.

ಇದರ ನಿರ್ಮಾಣದಿಂದ ಹಿಡಿದು ನಿರ್ವಹಣೆವರೆಗೆ ಕಳೆದ 4 ವರ್ಷಗಳಲ್ಲಿ ಬಹಳಷ್ಟು ಖರ್ಚು ವೆಚ್ಚಗಳಾಗಿದ್ದು ಇವುಗಳೆಲ್ಲವನ್ನು ಸರಿದೂಗಿಸಲು ಸುಮಾರು ಒಂದು ಕೋಟಿ ರೂಪಾಯಿಯ ಧನ ಕ್ರೋಡೀಕರಿಸುವ ಯೋಜನೆ ಇದಾಗಿದೆ.

Related posts

ಎಲ್.ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

Suddi Udaya
error: Content is protected !!