March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

ಕೊಯ್ಯೂರು : ಮೇ 15 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಹಲವು ಕಡೆ ಭಾರಿ ಸಿಡಿಲು ಗಾಳಿ ಮಳೆಯಾಗಿದ್ದು ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಮುಂಭಾಗದಲ್ಲಿನ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಹತ್ತಿಕೊಂಡ ಘಟನೆ ವರದಿಯಾಗಿರುತ್ತದೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಆಶ್ರಯದಲ್ಲಿ 418 ಶಾಲೆಗಳಿಗೆ ರೂ.2.50 ಕೋಟಿ ಮೊತ್ತದ 3472 ಜೊತೆ ಪೀಠೋಪಕರಣ ವಿತರಣೆಗೆ ಡಾ.ಹೆಗ್ಗಡೆ ಚಾಲನೆ

Suddi Udaya

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya
error: Content is protected !!