25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ 33 ಕೆವಿ ವೇಣೂರು ಲೈನಿನಲ್ಲಿ ಹಾಗೂ 33/11 ಕೆವಿ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಪ್ರಯುಕ್ತ ರಂದು ಮೇ16 ರಂದು ಬೆಳಿಗ್ಗೆ 9:30ರಿಂದ ಸಂಜೆ 5ಗಂಟೆ ವರೆಗೆ ವಿದ್ಯುತ್ ನಿಲುಗಡೆಗೊಳ್ಳಲಿದೆ.


ಕುವೆಟ್ಟು, ಲಾಯಿಲ, ಗೇರುಕಟ್ಟೆ, ಬಳ್ಳಮಂಜ, ಮಡಂತ್ಯಾರು, ಸೋಣಂದೂರು, ನಾರಾವಿ, ಅಳದಂಗಡಿ, ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ಪಟ್ರಮೆ, ಅರಸಿನಮಕ್ಕಿ, ನಿಡ್ಲೆ, ಉಜಿರೆ ಹಾಗೂ ಬೆಳಾಲು 11ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related posts

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ 500 ಸೇವಾ ಚಟುವಟಿಕೆ ಗುರಿ : ನ.4 ರಂದು ರಾಜ್ಯಪಾಲರ ಭೇಟಿ ದಿನ ನಾಲ್ಕು ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya
error: Content is protected !!