23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ 33 ಕೆವಿ ವೇಣೂರು ಲೈನಿನಲ್ಲಿ ಹಾಗೂ 33/11 ಕೆವಿ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಪ್ರಯುಕ್ತ ರಂದು ಮೇ16 ರಂದು ಬೆಳಿಗ್ಗೆ 9:30ರಿಂದ ಸಂಜೆ 5ಗಂಟೆ ವರೆಗೆ ವಿದ್ಯುತ್ ನಿಲುಗಡೆಗೊಳ್ಳಲಿದೆ.


ಕುವೆಟ್ಟು, ಲಾಯಿಲ, ಗೇರುಕಟ್ಟೆ, ಬಳ್ಳಮಂಜ, ಮಡಂತ್ಯಾರು, ಸೋಣಂದೂರು, ನಾರಾವಿ, ಅಳದಂಗಡಿ, ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ಪಟ್ರಮೆ, ಅರಸಿನಮಕ್ಕಿ, ನಿಡ್ಲೆ, ಉಜಿರೆ ಹಾಗೂ ಬೆಳಾಲು 11ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related posts

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya

ಕೊಕ್ಕಡ : ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya
error: Content is protected !!