23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮೇ 25: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ನುಡಿ ನಮನ : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಭಾಗಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿ ಹಲವಾರು ಜನಪರ ಕಾರ್ಯಗಳನ್ನು ಮಾಡಿರುವ ಹಿರಿಯ ರಾಜಕಾರಣಿ ನೇರ ನಡೆ ನುಡಿಯ ನಾಯಕ ಕೆ.ವಸಂತ ಬಂಗೇರ ರಿಗೆ ನುಡಿ ನಮನ ಕಾರ್ಯಕ್ರಮವು, ಮೇ 25ರಂದು ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಾಗೂ ಸಚಿವರುಗಳು, ಮಾಜಿ ಸಚಿವರು.ಹಾಗೂ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಬೆಳ್ತಂಗಡಿ ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ಟ, ಕೆ.ಎಮ್ ನಾಗೇಶ್ ಕುಮಾರ್ ಗೌಡ ತಿಳಿಸಿದ್ದಾರೆ.

Related posts

ಬೆಳ್ತಂಗಡಿ :ರಿಕ್ಷಾ ಚಾಲಕ ನೀಲಯ್ಯ ಗೌಡ ನಿಧನ

Suddi Udaya

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಜನಸ್ಪಂದನ ಸಭೆಗೆ ಸ್ಪಂದನೆ ನೀಡದ ಬಾರ್ಯ ಗ್ರಾಮ ಪಂಚಾಯತ್ ಆಡಳಿತ: ಪಿಡಿಒ ವಿರುದ್ಧ ಶಾಸಕರು ಗರಂ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya
error: Content is protected !!