September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾಮಾ೯ಡಿ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇಂದು ಸಂಜೆ ಸುರಿದ ಮಳೆಗೆ ಬೆಳ್ತಂಗಡಿ ಚಚ್೯ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿದ ರಸ್ತೆಯಲ್ಲಿ ನೀರು ಹರಿದು ಹೋಗಲು ವ್ಯವಸ್ಥೆ ಆಗದೆ ರಸ್ತೆಯಲ್ಲಿ ನೀರು ನಿಂತು ಸಮಸ್ಯೆ ಕಾಡಿತು.

Related posts

ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸ ವರ್ಗ

Suddi Udaya

ಬರೆಂಗಾಯ ಶಾಲೆಯಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರವರಿಗೆ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya
error: Content is protected !!