25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಎಸ್ .ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ರಿಗೆ ಸನ್ಮಾನ

ಶಿರ್ಲಾಲು: ಇಲ್ಲಿಯ ಹೊಸಮನೆ ನಿವಾಸಿ ಶ್ರೀಮತಿ ಯಶೋಧ ಸತೀಶ್ ಪೂಜಾರಿ ಇವರ ಪುತ್ರಿ ಕು. ತ್ರಿಷಾ ಇವರು ಎಸ್ .ಎಸ್.ಎಲ್.ಸಿ ಪರೀಕ್ಷೆ ಯಲ್ಲಿ 615 ಅಂಕಗಳೊಂದಿಗೆ ತೇರ್ಗಡೆಯಾಗಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ಇವರನ್ನು ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಅವರ ಮನೆಗೆ ಭೇಟಿ ನೀಡಿ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

Suddi Udaya

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya
error: Content is protected !!