23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು.


ಸೆಲ್ಕೋ ಸಂಸ್ಥೆಯ ಗುರುಪ್ರಸಾದ್ ಶೆಟ್ಟಿ, ಉದಯ, ಗಿರಿಜಾ, ಸುರೇಶ್, ಗಿರೀಶ್ ಗೌಡ, ಕೆಂಪರಾಜು, ನವೀನ್ ನೆರಿಯ ಇವರ ಜತೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಕೆಲವು ಮನೆಗಳಿಗೆ ಭೇಟಿ ನೀಡಿದರು.


ಕೇಡೇಲು ಪರಿಸರದಲ್ಲಿ ಏಳು ಮನೆಗಳಿದ್ದು ಇಲ್ಲಿಗೆ ಸರಿಯಾದ ರಸ್ತೆ ಹಾಗು ವಿದ್ಯುತ್ ವ್ಯವಸ್ಥೆ ಕೂಡ ಇರುವುದಿಲ್ಲ.ಇಲ್ಲಿನ ಜನಜೀವನ ಕುರಿತು ವೀಕ್ಷಿಸಿ, ಮಾತನಾಡಿ “ನಮ್ಮ ನಿರ್ಧಾರಗಳು ಕಟ್ಟ ಕಡೆಯ ವ್ಯಕ್ತಿಗಳ ಜೀವನಕ್ಕೆ ಬೆಳಕಾಗಬೇಕು. ಅಂತಹ ವ್ಯವಸ್ಥೆಯನ್ನು ಇಲ್ಲಿ ಸೆಲ್ಕೋ ಸಂಸ್ಥೆ ನಿರ್ವಹಿಸಿರುವುದು ಶ್ಲಾಘನೀಯ. ಆಯ್ಕೆ ಮಾಡಿಕೊಳ್ಳುವ ಕಾರ್ಯಗಳಿಂದ ಜನರಿಗೆ ಉಪಯೋಗವಾದರೆ ಮಾಡಿದ ಕೆಲಸದಲ್ಲಿ ತೃಪ್ತಿ ಸಿಗುತ್ತದೆ” ಎಂದರು.

Related posts

ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ಉನ್ನತ ಶಿಕ್ಷಣಕ್ಕೆ ಸಹಾಯಧನ ವಿತರಣೆ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!