July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು.


ಸೆಲ್ಕೋ ಸಂಸ್ಥೆಯ ಗುರುಪ್ರಸಾದ್ ಶೆಟ್ಟಿ, ಉದಯ, ಗಿರಿಜಾ, ಸುರೇಶ್, ಗಿರೀಶ್ ಗೌಡ, ಕೆಂಪರಾಜು, ನವೀನ್ ನೆರಿಯ ಇವರ ಜತೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಕೆಲವು ಮನೆಗಳಿಗೆ ಭೇಟಿ ನೀಡಿದರು.


ಕೇಡೇಲು ಪರಿಸರದಲ್ಲಿ ಏಳು ಮನೆಗಳಿದ್ದು ಇಲ್ಲಿಗೆ ಸರಿಯಾದ ರಸ್ತೆ ಹಾಗು ವಿದ್ಯುತ್ ವ್ಯವಸ್ಥೆ ಕೂಡ ಇರುವುದಿಲ್ಲ.ಇಲ್ಲಿನ ಜನಜೀವನ ಕುರಿತು ವೀಕ್ಷಿಸಿ, ಮಾತನಾಡಿ “ನಮ್ಮ ನಿರ್ಧಾರಗಳು ಕಟ್ಟ ಕಡೆಯ ವ್ಯಕ್ತಿಗಳ ಜೀವನಕ್ಕೆ ಬೆಳಕಾಗಬೇಕು. ಅಂತಹ ವ್ಯವಸ್ಥೆಯನ್ನು ಇಲ್ಲಿ ಸೆಲ್ಕೋ ಸಂಸ್ಥೆ ನಿರ್ವಹಿಸಿರುವುದು ಶ್ಲಾಘನೀಯ. ಆಯ್ಕೆ ಮಾಡಿಕೊಳ್ಳುವ ಕಾರ್ಯಗಳಿಂದ ಜನರಿಗೆ ಉಪಯೋಗವಾದರೆ ಮಾಡಿದ ಕೆಲಸದಲ್ಲಿ ತೃಪ್ತಿ ಸಿಗುತ್ತದೆ” ಎಂದರು.

Related posts

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ

Suddi Udaya

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!