23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು.


ಸೆಲ್ಕೋ ಸಂಸ್ಥೆಯ ಗುರುಪ್ರಸಾದ್ ಶೆಟ್ಟಿ, ಉದಯ, ಗಿರಿಜಾ, ಸುರೇಶ್, ಗಿರೀಶ್ ಗೌಡ, ಕೆಂಪರಾಜು, ನವೀನ್ ನೆರಿಯ ಇವರ ಜತೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಕೆಲವು ಮನೆಗಳಿಗೆ ಭೇಟಿ ನೀಡಿದರು.


ಕೇಡೇಲು ಪರಿಸರದಲ್ಲಿ ಏಳು ಮನೆಗಳಿದ್ದು ಇಲ್ಲಿಗೆ ಸರಿಯಾದ ರಸ್ತೆ ಹಾಗು ವಿದ್ಯುತ್ ವ್ಯವಸ್ಥೆ ಕೂಡ ಇರುವುದಿಲ್ಲ.ಇಲ್ಲಿನ ಜನಜೀವನ ಕುರಿತು ವೀಕ್ಷಿಸಿ, ಮಾತನಾಡಿ “ನಮ್ಮ ನಿರ್ಧಾರಗಳು ಕಟ್ಟ ಕಡೆಯ ವ್ಯಕ್ತಿಗಳ ಜೀವನಕ್ಕೆ ಬೆಳಕಾಗಬೇಕು. ಅಂತಹ ವ್ಯವಸ್ಥೆಯನ್ನು ಇಲ್ಲಿ ಸೆಲ್ಕೋ ಸಂಸ್ಥೆ ನಿರ್ವಹಿಸಿರುವುದು ಶ್ಲಾಘನೀಯ. ಆಯ್ಕೆ ಮಾಡಿಕೊಳ್ಳುವ ಕಾರ್ಯಗಳಿಂದ ಜನರಿಗೆ ಉಪಯೋಗವಾದರೆ ಮಾಡಿದ ಕೆಲಸದಲ್ಲಿ ತೃಪ್ತಿ ಸಿಗುತ್ತದೆ” ಎಂದರು.

Related posts

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!