30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

ಬಳಂಜ : ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಸಮಾಜಕಾರ್ಯ ವಿಭಾಗದ ವತಿಯಿಂದ ಮೇ 15 ರಂದು ಬಳಂಜ ಫಾರ್ಮ್ಸ್ ಮತ್ತು ನರ್ಸರಿಗೆ ಶೈಕ್ಷಣಿಕ ಕ್ಷೇತ್ರ ಭೇಟಿ ನೀಡಿದರು.

ಬಳಂಜ ಸಮೀಪದ ಬಳಂಜ ಫಾರ್ಮ್‌ ಮತ್ತು ನರ್ಸರಿಯಲ್ಲಿ ಮಾದರಿ ಕೃಷಿ ಮಾಡುತ್ತಿರುವ ಅನಿಲ್ ಬಳಂಜ ವಿದ್ಯಾರ್ಥಿಗಳಿಗೆ ಬಳಂಜ ಫಾರ್ಮ್‌ನಲ್ಲಿರುವ ವಿವಿಧ ಸಸ್ಯಗಳು, ಹಣ್ಣಿನ ಗಿಡಗಳು ಮತ್ತು ಕೃಷಿ ಪದ್ದತಿಯನ್ನು ಪರಿಚಯ ಮಾಡಿಕೊಟ್ಟರು . ಸುಮಾರು 35 ಎಕರೆಗಳಷ್ಟು ವಿಸ್ತೀರ್ಣದ ಬಳಂಜ ಫಾರ್ಮ್‌ನಲ್ಲಿ 60 ದೇಶಗಳ ಬಹು ಅಪರೂಪದ 80 ಕ್ಕೂ ಅಧಿಕ ತಳಿಗಳ ಸಸ್ಯಗಳು ಹಾಗೂ ಹಣ್ಣಿನ ಗಿಡಗಳು ವಿಶೇಷವಾಗಿದ್ದವು. ಸಮಾಜಕಾರ್ಯ ವಿಭಾಗದ ಸಹ ಪ್ರಾಧ್ಯಾಪಕಿ ಸ್ವಾತಿ , ಅಕ್ಷತಾ ಕೆ. ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಕ್ಷಮಾ ವಂದಿಸಿದರು.

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya
error: Content is protected !!