22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

ಬಳಂಜ : ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಸಮಾಜಕಾರ್ಯ ವಿಭಾಗದ ವತಿಯಿಂದ ಮೇ 15 ರಂದು ಬಳಂಜ ಫಾರ್ಮ್ಸ್ ಮತ್ತು ನರ್ಸರಿಗೆ ಶೈಕ್ಷಣಿಕ ಕ್ಷೇತ್ರ ಭೇಟಿ ನೀಡಿದರು.

ಬಳಂಜ ಸಮೀಪದ ಬಳಂಜ ಫಾರ್ಮ್‌ ಮತ್ತು ನರ್ಸರಿಯಲ್ಲಿ ಮಾದರಿ ಕೃಷಿ ಮಾಡುತ್ತಿರುವ ಅನಿಲ್ ಬಳಂಜ ವಿದ್ಯಾರ್ಥಿಗಳಿಗೆ ಬಳಂಜ ಫಾರ್ಮ್‌ನಲ್ಲಿರುವ ವಿವಿಧ ಸಸ್ಯಗಳು, ಹಣ್ಣಿನ ಗಿಡಗಳು ಮತ್ತು ಕೃಷಿ ಪದ್ದತಿಯನ್ನು ಪರಿಚಯ ಮಾಡಿಕೊಟ್ಟರು . ಸುಮಾರು 35 ಎಕರೆಗಳಷ್ಟು ವಿಸ್ತೀರ್ಣದ ಬಳಂಜ ಫಾರ್ಮ್‌ನಲ್ಲಿ 60 ದೇಶಗಳ ಬಹು ಅಪರೂಪದ 80 ಕ್ಕೂ ಅಧಿಕ ತಳಿಗಳ ಸಸ್ಯಗಳು ಹಾಗೂ ಹಣ್ಣಿನ ಗಿಡಗಳು ವಿಶೇಷವಾಗಿದ್ದವು. ಸಮಾಜಕಾರ್ಯ ವಿಭಾಗದ ಸಹ ಪ್ರಾಧ್ಯಾಪಕಿ ಸ್ವಾತಿ , ಅಕ್ಷತಾ ಕೆ. ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಕ್ಷಮಾ ವಂದಿಸಿದರು.

Related posts

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

Suddi Udaya

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya
error: Content is protected !!