September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

ಬಳಂಜ : ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಸಮಾಜಕಾರ್ಯ ವಿಭಾಗದ ವತಿಯಿಂದ ಮೇ 15 ರಂದು ಬಳಂಜ ಫಾರ್ಮ್ಸ್ ಮತ್ತು ನರ್ಸರಿಗೆ ಶೈಕ್ಷಣಿಕ ಕ್ಷೇತ್ರ ಭೇಟಿ ನೀಡಿದರು.

ಬಳಂಜ ಸಮೀಪದ ಬಳಂಜ ಫಾರ್ಮ್‌ ಮತ್ತು ನರ್ಸರಿಯಲ್ಲಿ ಮಾದರಿ ಕೃಷಿ ಮಾಡುತ್ತಿರುವ ಅನಿಲ್ ಬಳಂಜ ವಿದ್ಯಾರ್ಥಿಗಳಿಗೆ ಬಳಂಜ ಫಾರ್ಮ್‌ನಲ್ಲಿರುವ ವಿವಿಧ ಸಸ್ಯಗಳು, ಹಣ್ಣಿನ ಗಿಡಗಳು ಮತ್ತು ಕೃಷಿ ಪದ್ದತಿಯನ್ನು ಪರಿಚಯ ಮಾಡಿಕೊಟ್ಟರು . ಸುಮಾರು 35 ಎಕರೆಗಳಷ್ಟು ವಿಸ್ತೀರ್ಣದ ಬಳಂಜ ಫಾರ್ಮ್‌ನಲ್ಲಿ 60 ದೇಶಗಳ ಬಹು ಅಪರೂಪದ 80 ಕ್ಕೂ ಅಧಿಕ ತಳಿಗಳ ಸಸ್ಯಗಳು ಹಾಗೂ ಹಣ್ಣಿನ ಗಿಡಗಳು ವಿಶೇಷವಾಗಿದ್ದವು. ಸಮಾಜಕಾರ್ಯ ವಿಭಾಗದ ಸಹ ಪ್ರಾಧ್ಯಾಪಕಿ ಸ್ವಾತಿ , ಅಕ್ಷತಾ ಕೆ. ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಕ್ಷಮಾ ವಂದಿಸಿದರು.

Related posts

ರೆಖ್ಯ ಗ್ರಾಮದ ಸರ್ವೆ ನಂ,. 69ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಸಚಿವ ರಾಮಲಿಂಗಾ ರೆಡ್ಡಿ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya
error: Content is protected !!