32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿ ಮೇ 25ರಂದು ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಲಿರುವ, ಮಾಜಿ ಶಾಸಕರು ಹಿರಿಯ ನಾಯಕರಾದ ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya
error: Content is protected !!