38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

ಗೇರುಕಟ್ಟೆ : ಎಸ್.ವೈ.ಎಸ್ ಪರಪ್ಪು ಯೂನಿಟ್ ವಾರ್ಷಿಕ ಕೌನ್ಸಿಲ್ ಗೇರುಕಟ್ಟೆ ಮಸೀದಿಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಹನೀಫ್ ಬೆಸ್ಟ್ , ಉಪಾಧ್ಯಕ್ಷರಾಗಿ ಹನೀಫ್. ಜಿ., ಪ್ರಧಾನ ಕಾರ್ಯದರ್ಶಿಯಾಗಿ ಸೈಫುಲ್ಲಾ, ಎಸ್.ಎಸ್.,
ಕೋಶಾಧಿಕಾರಿಯಾಗಿ ಹಾಸಿಫ್ ಹಾಜಿ, ದ’ಅವಾ, ಕಾರ್ಯದರ್ಶಿಯಾಗಿ ಉಮರ್. ಜಿ.ಎ, ಸಾಂತ್ವನ ಕಾರ್ಯದರ್ಶಿಯಾಗಿ ಬಷೀರ್, ಎಸ್.ಎಮ್.ಎಸ್, ಇಸಾಬ ಕಾರ್ಯದರ್ಶಿಯಾಗಿ ಅಶ್ರಫ್ ಪದಗೋಳಿ, ಶೋಷಿಯಲ್ ಕಾರ್ಯದರ್ಶಿಯಾಗಿ ರಹ್ಮಾನ್ ಮಾಸ್ಟರ್,
ಹಾಗೂ 10 ಸದಸ್ಯರನ್ನು ಸರ್ಕಲ್ ವಾರ್ಷಿಕ ಕೌನ್ಸಿಲ್ ಗೆ ಆಯ್ಕೆಮಾಡಲಾಯಿತು.

Related posts

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

Suddi Udaya
error: Content is protected !!