23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

ಗೇರುಕಟ್ಟೆ : ಎಸ್.ವೈ.ಎಸ್ ಪರಪ್ಪು ಯೂನಿಟ್ ವಾರ್ಷಿಕ ಕೌನ್ಸಿಲ್ ಗೇರುಕಟ್ಟೆ ಮಸೀದಿಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಹನೀಫ್ ಬೆಸ್ಟ್ , ಉಪಾಧ್ಯಕ್ಷರಾಗಿ ಹನೀಫ್. ಜಿ., ಪ್ರಧಾನ ಕಾರ್ಯದರ್ಶಿಯಾಗಿ ಸೈಫುಲ್ಲಾ, ಎಸ್.ಎಸ್.,
ಕೋಶಾಧಿಕಾರಿಯಾಗಿ ಹಾಸಿಫ್ ಹಾಜಿ, ದ’ಅವಾ, ಕಾರ್ಯದರ್ಶಿಯಾಗಿ ಉಮರ್. ಜಿ.ಎ, ಸಾಂತ್ವನ ಕಾರ್ಯದರ್ಶಿಯಾಗಿ ಬಷೀರ್, ಎಸ್.ಎಮ್.ಎಸ್, ಇಸಾಬ ಕಾರ್ಯದರ್ಶಿಯಾಗಿ ಅಶ್ರಫ್ ಪದಗೋಳಿ, ಶೋಷಿಯಲ್ ಕಾರ್ಯದರ್ಶಿಯಾಗಿ ರಹ್ಮಾನ್ ಮಾಸ್ಟರ್,
ಹಾಗೂ 10 ಸದಸ್ಯರನ್ನು ಸರ್ಕಲ್ ವಾರ್ಷಿಕ ಕೌನ್ಸಿಲ್ ಗೆ ಆಯ್ಕೆಮಾಡಲಾಯಿತು.

Related posts

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!