30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

ಗೇರುಕಟ್ಟೆ : ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ ವಲಿಯುಲ್ಲಾಹಿ ಫಖೀರ್ ಮುಹ್‌ಯಿದ್ದೀನ್ ಖ.ಸಿ ಪರಪ್ಪು ಮಹಾತ್ಮರ ಝಿಯಾರತ್ ಸಯ್ಯಿದ್ ಬದ್ರುದ್ದೀನ್ ಅಲ್ ಹಾದಿ ತಂಙಳರ ನೇತೃತ್ವದಲ್ಲಿ ಚಾಲನೆಗೊಂಡು ಗೇರುಕಟ್ಟೆ ಜಂಕ್ಷನ್‌ನಲ್ಲಿ‌ ಸಂದೇಶ ಭಾಷಣ ನಡೆಯಿತು. ಮುಹಮ್ಮದ್ ಮುಸ್ತಪಾ ಹಿಮಮಿ ಅಲ್ ಫುರ್ಖಾನಿ ಹಾಗೂ ಮುಹಮ್ಮದ್ ಶರ್ವಾನಿ ರಝ್ವಿ ಅಲ್ ಫುರ್ಖಾನಿ ಸಂದೇಶ ಭಾಷಣ ಮಾಡಿದರು.


ಪ್ರಸ್ತುತ ಕಾರ್ಯಕ್ರಮದಲ್ಲಿ ಸಯ್ಯಿದ್ ಬದ್ರುದ್ದೀನ್ ತಂಙಳ್, ಮಿಸ್ಬಾಹಿ, ಮಡಂತ್ಯಾರ್ ಸಖಾಫಿ, ಹಂಝ ಮದನಿ, ಫಾರೂಖ್ ಸಖಾಫಿ ಇಕ್ಬಾಲ್ ಮರ್ಝೂಖಿ, ಪರಪ್ಪು ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಎಸ್.ವೈ.ಎಸ್ ನಾಯಕರಾದ ಸಿದ್ದೀಖ್ ಪರಪ್ಪು, ಎಸ್.ಎಸ್.ಎಫ್ ನಾಯಕರಾದ ಜಬ್ಬಾರ್ ಪರಪ್ಪು, ಕೆ.ಎಮ್.ಜೆ ನಾಯಕರಾದ ಅಬೂಸ್ವಾಲಿಹ್, ಅಲಿ ಹಸನ್ ಹಾಜಿ, ಅಶ್ರಫ್ ಮಾಚಾರ್ ಸಹಿತ ಹಲವಾರು ಫುರ್ಖಾನಿ ವಿದ್ವಾಂಸರು, ರಿಕ್ಷಾ ಚಾಲಕ-ಮಾಲಕರು ಉಪಸ್ಥಿತರಿದ್ದರು. ಎಸ್.ಎಸ್.ಎಫ್ ಪರಪ್ಪು ಶಾಖಾ ವತಿಯಿಂದ ತಂಪು ಪಾನೀಯ ವಿತರಿಸಲಾಯಿತು.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!