30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

ಗೇರುಕಟ್ಟೆ : ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ ವಲಿಯುಲ್ಲಾಹಿ ಫಖೀರ್ ಮುಹ್‌ಯಿದ್ದೀನ್ ಖ.ಸಿ ಪರಪ್ಪು ಮಹಾತ್ಮರ ಝಿಯಾರತ್ ಸಯ್ಯಿದ್ ಬದ್ರುದ್ದೀನ್ ಅಲ್ ಹಾದಿ ತಂಙಳರ ನೇತೃತ್ವದಲ್ಲಿ ಚಾಲನೆಗೊಂಡು ಗೇರುಕಟ್ಟೆ ಜಂಕ್ಷನ್‌ನಲ್ಲಿ‌ ಸಂದೇಶ ಭಾಷಣ ನಡೆಯಿತು. ಮುಹಮ್ಮದ್ ಮುಸ್ತಪಾ ಹಿಮಮಿ ಅಲ್ ಫುರ್ಖಾನಿ ಹಾಗೂ ಮುಹಮ್ಮದ್ ಶರ್ವಾನಿ ರಝ್ವಿ ಅಲ್ ಫುರ್ಖಾನಿ ಸಂದೇಶ ಭಾಷಣ ಮಾಡಿದರು.


ಪ್ರಸ್ತುತ ಕಾರ್ಯಕ್ರಮದಲ್ಲಿ ಸಯ್ಯಿದ್ ಬದ್ರುದ್ದೀನ್ ತಂಙಳ್, ಮಿಸ್ಬಾಹಿ, ಮಡಂತ್ಯಾರ್ ಸಖಾಫಿ, ಹಂಝ ಮದನಿ, ಫಾರೂಖ್ ಸಖಾಫಿ ಇಕ್ಬಾಲ್ ಮರ್ಝೂಖಿ, ಪರಪ್ಪು ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಎಸ್.ವೈ.ಎಸ್ ನಾಯಕರಾದ ಸಿದ್ದೀಖ್ ಪರಪ್ಪು, ಎಸ್.ಎಸ್.ಎಫ್ ನಾಯಕರಾದ ಜಬ್ಬಾರ್ ಪರಪ್ಪು, ಕೆ.ಎಮ್.ಜೆ ನಾಯಕರಾದ ಅಬೂಸ್ವಾಲಿಹ್, ಅಲಿ ಹಸನ್ ಹಾಜಿ, ಅಶ್ರಫ್ ಮಾಚಾರ್ ಸಹಿತ ಹಲವಾರು ಫುರ್ಖಾನಿ ವಿದ್ವಾಂಸರು, ರಿಕ್ಷಾ ಚಾಲಕ-ಮಾಲಕರು ಉಪಸ್ಥಿತರಿದ್ದರು. ಎಸ್.ಎಸ್.ಎಫ್ ಪರಪ್ಪು ಶಾಖಾ ವತಿಯಿಂದ ತಂಪು ಪಾನೀಯ ವಿತರಿಸಲಾಯಿತು.

Related posts

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ

Suddi Udaya
error: Content is protected !!