22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

ಗೇರುಕಟ್ಟೆ : ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ ವಲಿಯುಲ್ಲಾಹಿ ಫಖೀರ್ ಮುಹ್‌ಯಿದ್ದೀನ್ ಖ.ಸಿ ಪರಪ್ಪು ಮಹಾತ್ಮರ ಝಿಯಾರತ್ ಸಯ್ಯಿದ್ ಬದ್ರುದ್ದೀನ್ ಅಲ್ ಹಾದಿ ತಂಙಳರ ನೇತೃತ್ವದಲ್ಲಿ ಚಾಲನೆಗೊಂಡು ಗೇರುಕಟ್ಟೆ ಜಂಕ್ಷನ್‌ನಲ್ಲಿ‌ ಸಂದೇಶ ಭಾಷಣ ನಡೆಯಿತು. ಮುಹಮ್ಮದ್ ಮುಸ್ತಪಾ ಹಿಮಮಿ ಅಲ್ ಫುರ್ಖಾನಿ ಹಾಗೂ ಮುಹಮ್ಮದ್ ಶರ್ವಾನಿ ರಝ್ವಿ ಅಲ್ ಫುರ್ಖಾನಿ ಸಂದೇಶ ಭಾಷಣ ಮಾಡಿದರು.


ಪ್ರಸ್ತುತ ಕಾರ್ಯಕ್ರಮದಲ್ಲಿ ಸಯ್ಯಿದ್ ಬದ್ರುದ್ದೀನ್ ತಂಙಳ್, ಮಿಸ್ಬಾಹಿ, ಮಡಂತ್ಯಾರ್ ಸಖಾಫಿ, ಹಂಝ ಮದನಿ, ಫಾರೂಖ್ ಸಖಾಫಿ ಇಕ್ಬಾಲ್ ಮರ್ಝೂಖಿ, ಪರಪ್ಪು ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಎಸ್.ವೈ.ಎಸ್ ನಾಯಕರಾದ ಸಿದ್ದೀಖ್ ಪರಪ್ಪು, ಎಸ್.ಎಸ್.ಎಫ್ ನಾಯಕರಾದ ಜಬ್ಬಾರ್ ಪರಪ್ಪು, ಕೆ.ಎಮ್.ಜೆ ನಾಯಕರಾದ ಅಬೂಸ್ವಾಲಿಹ್, ಅಲಿ ಹಸನ್ ಹಾಜಿ, ಅಶ್ರಫ್ ಮಾಚಾರ್ ಸಹಿತ ಹಲವಾರು ಫುರ್ಖಾನಿ ವಿದ್ವಾಂಸರು, ರಿಕ್ಷಾ ಚಾಲಕ-ಮಾಲಕರು ಉಪಸ್ಥಿತರಿದ್ದರು. ಎಸ್.ಎಸ್.ಎಫ್ ಪರಪ್ಪು ಶಾಖಾ ವತಿಯಿಂದ ತಂಪು ಪಾನೀಯ ವಿತರಿಸಲಾಯಿತು.

Related posts

ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಪ.ಪೂ. ಕಾಲೇಜಿನ ಸಾತ್ವಿಗೆ 583 ಅಂಕ

Suddi Udaya

ಬಜಿರೆ: ಹೊಸಪಟ್ಣ ಪರಿಸರದಲ್ಲಿ ಚಿರತೆ ಓಡಾಟ-ಜನರಲ್ಲಿ ಆತಂಕ: ಬೋನ್ ಅಳವಡಿಸಲು ಗ್ರಾಮಸ್ಥರ ಆಗ್ರಹ

Suddi Udaya

ಡಿ.13: ಪಿಲಿಚಾಮುಂಡಿಕಲ್ಲುನಲ್ಲಿ ದೊಂಪದಬಲಿ ಉತ್ಸವ:ಪಾಡ್ಯಾರು ಬೀಡುನಲ್ಲಿ ಪೂರ್ವಭಾವಿ ಸಭೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya
error: Content is protected !!