September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

ಗೇರುಕಟ್ಟೆ : ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ ವಲಿಯುಲ್ಲಾಹಿ ಫಖೀರ್ ಮುಹ್‌ಯಿದ್ದೀನ್ ಖ.ಸಿ ಪರಪ್ಪು ಮಹಾತ್ಮರ ಝಿಯಾರತ್ ಸಯ್ಯಿದ್ ಬದ್ರುದ್ದೀನ್ ಅಲ್ ಹಾದಿ ತಂಙಳರ ನೇತೃತ್ವದಲ್ಲಿ ಚಾಲನೆಗೊಂಡು ಗೇರುಕಟ್ಟೆ ಜಂಕ್ಷನ್‌ನಲ್ಲಿ‌ ಸಂದೇಶ ಭಾಷಣ ನಡೆಯಿತು. ಮುಹಮ್ಮದ್ ಮುಸ್ತಪಾ ಹಿಮಮಿ ಅಲ್ ಫುರ್ಖಾನಿ ಹಾಗೂ ಮುಹಮ್ಮದ್ ಶರ್ವಾನಿ ರಝ್ವಿ ಅಲ್ ಫುರ್ಖಾನಿ ಸಂದೇಶ ಭಾಷಣ ಮಾಡಿದರು.


ಪ್ರಸ್ತುತ ಕಾರ್ಯಕ್ರಮದಲ್ಲಿ ಸಯ್ಯಿದ್ ಬದ್ರುದ್ದೀನ್ ತಂಙಳ್, ಮಿಸ್ಬಾಹಿ, ಮಡಂತ್ಯಾರ್ ಸಖಾಫಿ, ಹಂಝ ಮದನಿ, ಫಾರೂಖ್ ಸಖಾಫಿ ಇಕ್ಬಾಲ್ ಮರ್ಝೂಖಿ, ಪರಪ್ಪು ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಎಸ್.ವೈ.ಎಸ್ ನಾಯಕರಾದ ಸಿದ್ದೀಖ್ ಪರಪ್ಪು, ಎಸ್.ಎಸ್.ಎಫ್ ನಾಯಕರಾದ ಜಬ್ಬಾರ್ ಪರಪ್ಪು, ಕೆ.ಎಮ್.ಜೆ ನಾಯಕರಾದ ಅಬೂಸ್ವಾಲಿಹ್, ಅಲಿ ಹಸನ್ ಹಾಜಿ, ಅಶ್ರಫ್ ಮಾಚಾರ್ ಸಹಿತ ಹಲವಾರು ಫುರ್ಖಾನಿ ವಿದ್ವಾಂಸರು, ರಿಕ್ಷಾ ಚಾಲಕ-ಮಾಲಕರು ಉಪಸ್ಥಿತರಿದ್ದರು. ಎಸ್.ಎಸ್.ಎಫ್ ಪರಪ್ಪು ಶಾಖಾ ವತಿಯಿಂದ ತಂಪು ಪಾನೀಯ ವಿತರಿಸಲಾಯಿತು.

Related posts

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಕರಂಬಾರು ಬೋಟ್ಯಲ್ಮರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

Suddi Udaya

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya

ತೋಟಗಾರಿಕೆಯಲ್ಲಿ ವಿವಿಧ ಸಸಿಗಳು ಲಭ್ಯ

Suddi Udaya
error: Content is protected !!