23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

ಗೇರುಕಟ್ಟೆ : ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ ವಲಿಯುಲ್ಲಾಹಿ ಫಖೀರ್ ಮುಹ್‌ಯಿದ್ದೀನ್ ಖ.ಸಿ ಪರಪ್ಪು ಮಹಾತ್ಮರ ಝಿಯಾರತ್ ಸಯ್ಯಿದ್ ಬದ್ರುದ್ದೀನ್ ಅಲ್ ಹಾದಿ ತಂಙಳರ ನೇತೃತ್ವದಲ್ಲಿ ಚಾಲನೆಗೊಂಡು ಗೇರುಕಟ್ಟೆ ಜಂಕ್ಷನ್‌ನಲ್ಲಿ‌ ಸಂದೇಶ ಭಾಷಣ ನಡೆಯಿತು. ಮುಹಮ್ಮದ್ ಮುಸ್ತಪಾ ಹಿಮಮಿ ಅಲ್ ಫುರ್ಖಾನಿ ಹಾಗೂ ಮುಹಮ್ಮದ್ ಶರ್ವಾನಿ ರಝ್ವಿ ಅಲ್ ಫುರ್ಖಾನಿ ಸಂದೇಶ ಭಾಷಣ ಮಾಡಿದರು.


ಪ್ರಸ್ತುತ ಕಾರ್ಯಕ್ರಮದಲ್ಲಿ ಸಯ್ಯಿದ್ ಬದ್ರುದ್ದೀನ್ ತಂಙಳ್, ಮಿಸ್ಬಾಹಿ, ಮಡಂತ್ಯಾರ್ ಸಖಾಫಿ, ಹಂಝ ಮದನಿ, ಫಾರೂಖ್ ಸಖಾಫಿ ಇಕ್ಬಾಲ್ ಮರ್ಝೂಖಿ, ಪರಪ್ಪು ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಎಸ್.ವೈ.ಎಸ್ ನಾಯಕರಾದ ಸಿದ್ದೀಖ್ ಪರಪ್ಪು, ಎಸ್.ಎಸ್.ಎಫ್ ನಾಯಕರಾದ ಜಬ್ಬಾರ್ ಪರಪ್ಪು, ಕೆ.ಎಮ್.ಜೆ ನಾಯಕರಾದ ಅಬೂಸ್ವಾಲಿಹ್, ಅಲಿ ಹಸನ್ ಹಾಜಿ, ಅಶ್ರಫ್ ಮಾಚಾರ್ ಸಹಿತ ಹಲವಾರು ಫುರ್ಖಾನಿ ವಿದ್ವಾಂಸರು, ರಿಕ್ಷಾ ಚಾಲಕ-ಮಾಲಕರು ಉಪಸ್ಥಿತರಿದ್ದರು. ಎಸ್.ಎಸ್.ಎಫ್ ಪರಪ್ಪು ಶಾಖಾ ವತಿಯಿಂದ ತಂಪು ಪಾನೀಯ ವಿತರಿಸಲಾಯಿತು.

Related posts

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

Suddi Udaya

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya
error: Content is protected !!