25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

ಬೆಳ್ತಂಗಡಿ: ನಂದಗೋಕುಲ ಗೋಶಾಲೆಯ ಅಭಿವೃದ್ಧಿಗಾಗಿ ಮತ್ತು ನಿರ್ಮಾಣ ನಿರ್ವಹಣೆಗಾಗಿ ಈ ಬಾರಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಬಾರಿಯ ನಂದಗೋಕುಲದ ದೀಪೋತ್ಸವವು ಮೇ.26 ಭಾನುವಾರದಂದು ನಡೆಯಲಿದ್ದು ನಂದಗೋಕುಲ ದೀಪೋತ್ಸವದ ಸಂಚಾಲನ ಸಮಿತಿಯ ಗೌರವಧ್ಯಕ್ಷರು, ಪ್ರಸಿದ್ದ ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಅವರ ವಿನೂತನ ಕಲ್ಪನೆ ಪುಣ್ಯಕೋಟಿಗೆ ಒಂದು ಕೋಟಿ ಎಂಬ ಘೋಷಣೆಯೊಂದಿಗೆ ಈ ಸಲದ ಗೋಗ್ರಾಸದ ಸಂಗ್ರಹ ನಡೆಯಲಿದೆ.

ಇದರ ನಿರ್ಮಾಣದಿಂದ ಹಿಡಿದು ನಿರ್ವಹಣೆವರೆಗೆ ಕಳೆದ 4 ವರ್ಷಗಳಲ್ಲಿ ಬಹಳಷ್ಟು ಖರ್ಚು ವೆಚ್ಚಗಳಾಗಿದ್ದು ಇವುಗಳೆಲ್ಲವನ್ನು ಸರಿದೂಗಿಸಲು ಸುಮಾರು ಒಂದು ಕೋಟಿ ರೂಪಾಯಿಯ ಧನ ಕ್ರೋಡೀಕರಿಸುವ ಯೋಜನೆ ಇದಾಗಿದೆ.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ.

Suddi Udaya

ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಭೇಟಿ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya
error: Content is protected !!